ಲಸಿಕೆಗೆ ಕೇಂದ್ರಕ್ಕೆ ಮೊರೆಯಿಟ್ಟ ಸಿಎಂ ಬಿಎಸ್ ವೈ

Webdunia
ಶನಿವಾರ, 17 ಜುಲೈ 2021 (09:10 IST)
ನವದೆಹಲಿ: ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಅನುಭವಿಸುತ್ತಿರುವ ಹಿನ್ನಲೆಯಲ್ಲಿ 1.5 ಕೋಟಿ ಲಸಿಕೆ ಒದಗಿಸುವಂತೆ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಗೆ ಮೊರೆಯಿಟ್ಟಿದ್ದಾರೆ.


ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ಸಿಎಂ ಈ ಬೇಡಿಕೆ ಮುಂದಿಟ್ಟಿದ್ದಾರೆ. ನಿನ್ನೆ ಕೊವಿಡ್ ಕುರಿತು ಚರ್ಚಿಸಲು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದರು.

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗಿದ್ದರೂ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಹೆಚ್ಚು ಸಂಖ್ಯೆಯಲ್ಲಿ ಲಸಿಕೆ ನೀಡುವುದು ಅನಿವಾರ್ಯ. ಆದರೆ ಪ್ರಸ್ತುತ ಲಸಿಕೆ ಕೊರತೆಯಿಂದ ಹಲವು ಕೇಂದ್ರಗಳು ಬಾಗಿಲು ಮುಚ್ಚುವ ಸ್ಥಿತಿಗೆ ಬಂದಿದೆ. ಹೀಗಾಗಿ ಲಸಿಕೆ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಈ ವೇಳೆ ಸಿಎಂ ಯಡಿಯೂರಪ್ಪ ರಾಜ್ಯದ ಕೊವಿಡ್‍ ಸ್ಥಿತಿ ಗತಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಬಿಎ ಚುನಾವಣೆಗೆ ಸುಪ್ರೀಂ ಮತ್ತೊಂದು ಗಡುವು: ಹೊಸ ವರ್ಷಕ್ಕೆ ನೂತನ ಆಡಳಿತ ಅಸ್ತಿತ್ವಕ್ಕೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೈಕಮಾಂಡ್ ಹೊಟ್ಟೆ ತುಂಬಿಸಲು ಬಿಡದಿ ಟೌನ್ ಶಿಪ್ ಯೋಜನೆ ಮಾಡ್ತಿದ್ದಾರೆ: ವಿಜಯೇಂದ್ರ

ಕಂಪ್ಯೂಟರ್ ಗಿಂತ ಫಾಸ್ಟ್: ಈತ ಟಿಕೆಟ್ ಬುಕಿಂಗ್ ಮಾಡುವ ವೇಗಕ್ಕೆ ನೀವು ಬೆರಗಾಗುತ್ತೀರಿ Video

ಸ್ಕೂಟಿ ಬಿಡುತ್ತಿದ್ದ ಯುವತಿ ಮೇಲೇ ಹರಿಯಿತು ಬಸ್: ಸ್ಥಳದಲ್ಲೇ ಹಾರಿ ಹೋಯ್ತು ಜೀವ: ಭಯಾನಕ Video

ಮುಂದಿನ ಸುದ್ದಿ
Show comments