Webdunia - Bharat's app for daily news and videos

Install App

ಸಿಎಂ ರಾಜೀನಾಮೆ ಅಸ್ತ್ರಕ್ಕೆ ಆಪ್ತರ ಮುಲಾಮು

Webdunia
ಸೋಮವಾರ, 7 ಜೂನ್ 2021 (08:36 IST)
ಬೆಂಗಳೂರು: ನಾಯಕತ್ವ ಬದಲಾವಣೆ ವದಂತಿಗಳಿಂದ ಬೇಸತ್ತ ಸಿಎಂ ಯಡಿಯೂರಪ್ಪ ಹೈಕಮಾಂಡ್ ಬಯಸಿದರೆ ರಾಜೀನಾಮೆಗೆ ಸಿದ್ಧ ಎಂದು ಹೇಳಿರುವುದು ಅವರ ಆಪ್ತರಲ್ಲಿ ತಲ್ಲಣ ಮೂಡಿಸಿದೆ.


ಒಂದು ವೇಳೆ ಹೈಕಮಾಂಡ್ ಯಡಿಯೂರಪ್ಪನವರೇ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಬೇಡ ಎಂದರೆ ತಕ್ಷಣವೇ ಅಧಿಕಾರದಿಂದ ಕೆಳಗಿಳಿಯಲು ಸಿದ್ಧ ಎಂದಿದ್ದರು.

ಇದು ಅವರ ಆಪ್ತ ವಲಯದಲ್ಲಿ ತಲ್ಲಣ ಮೂಡಿಸಿತು. ತಕ್ಷಣವೇ ಅವರ ಆಪ್ತ ಸಚಿವರಾದ ಆರ್. ಅಶೋಕ್, ರೇಣುಕಾಚಾರ್ಯ ಮುಂತಾದವರು ಸಿಎಂ ಬಳಿ ತೆರಳಿ ಮಾತುಕತೆ ನಡೆಸಿದ್ದಾರೆ. ಇದರ ಬಳಿಕ ಈ ಸಚಿವರು ಯಾವುದೇ ಕಾರಣಕ್ಕೂ ಯಡಿಯೂರಪ್ಪನವರ ನಾಯಕತ್ವದಲ್ಲಿ ಬದಲಾವಣೆ ಬೇಡ. ಅವರಿಲ್ಲದೇ ರಾಜ್ಯ ಬಿಜೆಪಿಯಿಲ್ಲ ಎಂದು ಅಪಸ್ವರ ಎತ್ತಿದವರಿಗೆ ತಿರುಗೇಟು ಕೊಟ್ಟಿದ್ದಾರೆ. ಇನ್ನು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ಹೈಕಮಾಂಡ್ ಮುಂದೆ ನಾಯಕತ್ವ ಬದಲಾವಣೆ ಪ್ರಸ್ತಾವನೆಯೇ ಇಲ್ಲ ಎಂದು ವಿವಾದಕ್ಕೆ ತೆರೆ ಎಳೆಯುವ ಯತ್ನ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Rains: ಮುಂಗಾರು ಬಲು ಜೋರು ಎಂದು ಖುಷಿಪಡಬೇಡಿ, ಈ ಹವಾಮಾನ ವರದಿ ನೋಡಿ

Bantwal murder: ಅಬ್ದುಲ್ ರಹಿಮಾನ್ ಮರ್ಡರ್: ಯಾರನ್ನೂ ಸುಮ್ನೇ ಬಿಡಲ್ಲ ಎಂದು ಗುಡುಗಿದ ಸಿದ್ದರಾಮಯ್ಯ

Karnataka Weather: ರಾಜ್ಯದಲ್ಲಿ ಹವಾಮಾನ ಇಲಾಖೆಯ ಈ ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments