Webdunia - Bharat's app for daily news and videos

Install App

ಸಿಎಂ ಬಿಎಸ್ ವೈಗೆ ಜ್ವರ: ಚುನಾವಣಾ ಪ್ರಚಾರ ರದ್ದು

Webdunia
ಶುಕ್ರವಾರ, 16 ಏಪ್ರಿಲ್ 2021 (09:41 IST)
ಬೆಳಗಾವಿ: ಉಪಚುನಾವಣೆ ಕದನಕ್ಕೆ ಧುಮುಕಿದ್ದ ಸಿಎಂ ಯಡಿಯೂರಪ್ಪಗೆ ಜ್ವರ ಕಾಣಿಸಿಕೊಂಡಿದೆ. ವಿಪರೀತ ಜ್ವರ, ಸುಸ್ತು ಕಾಣಿಸಿಕೊಂಡಿದ್ದರಿಂದ ಪ್ರಚಾರದಿಂದ ಹಿಂದೆ ಸರಿದಿದ್ದಾರೆ.


ಬೆಳಗಾವಿಗೆ ಬಂದಿದ್ದ ಸಿಎಂ ಶಿವಾಜಿ ಮಹಾರಾಜ ಉದ್ಯಾನವನದಲ್ಲಿ ಪ್ರತಿಮೆಗೆ ಪೂಜೆ ಸಲ್ಲಿಸಿ ರೋಡ್ ಶೋ ಆರಂಭಿಸಿದ್ದರು. ಆದರೆ ಜ್ವರ ಬಂದಿದ್ದರಿಂದ ಇದೀಗ ಪ್ರಚಾರ ಮೊಟಕುಗೊಳಿಸಿ ಹೋಟೆಲ್ ನಲ್ಲಿಯೇ ವಿಶ್ರಾಂತಿ ಪಡೆದು ವಾಪಸಾಗಿದ್ದಾರೆ.

ನಿನ್ನೆ ಪ್ರಚಾರದ ಕಡೆ ದಿನವಾಗಿತ್ತು. ಆದರೆ ಜ್ವರ, ಸುಸ್ತಿನಿಂದಾಗಿ ಸಿಎಂ ಅರ್ಧಕ್ಕೇ ಪ್ರಚಾರ ಮೊಟಕುಗೊಳಿಸಿ ಹೋಟೆಲ್ ಗೆ ತೆರಳಿ ವಿಶ್ರಾಂತಿ ಪಡೆದಿದ್ದರು. ಸಿಎಂ ಹೋಟೆಲ್ ನಿಂದ ತೆರವಾದ ಬಳಿಕ ಅಲ್ಲಿ ಸ್ಯಾನಿಟೈಸೇಷನ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments