Webdunia - Bharat's app for daily news and videos

Install App

ಸಮತೂಕದ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ

Webdunia
ಸೋಮವಾರ, 8 ಮಾರ್ಚ್ 2021 (09:25 IST)
ಬೆಂಗಳೂರು: ಕೊರೋನಾ ಸಂಕಷ್ಟ ಕಾಲದ ಬಳಿಕ ರಾಜ್ಯ ಬಜೆಟ್ ಮಂಡನೆಗೆ ಸಿಎಂ ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ. ಇಂದು ಸಮತೋಲಿತ ಬಜೆಟ್ ಮಂಡನೆಯ ಸಾಧ್ಯತೆ ಹೆಚ್ಚಿದೆ.


ಕೊರೋನಾ, ಪ್ರವಾಹ, ಬರ ಇತ್ಯಾದಿಗಳಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವಾಗ ಬಜೆಟ್ ಮಂಡಿಸುವುದು ಸಿಎಂಗೆ ಸವಾಲಿನ ಕೆಲಸವಾಗಲಿದೆ. ಈ ಬಜೆಟ್ ನಲ್ಲಿ ಆರೋಗ್ಯ, ಕೃಷಿ ಕ್ಷೇತ್ರ, ಪ್ರತೀ ತಾಲೂಕಿನಲ್ಲಿ ಗೋ ಶಾಲೆಗಳ ಸ್ಥಾಪನೆ, ಸಣ್ಣ ನೀರಾವರಿ ಯೋಜನೆಗಳಿಗೆ ಒತ್ತು ನೀಡುವುದು ಸೇರಿದಂತೆ ಸಂಕಷ್ಟಕ್ಕೀಡಾಗಿರುವ ಉದ್ಯಮಗಳನ್ನು ಮೇಲೆತ್ತಲು ಯೋಜನೆ ಪ್ರಕಟಿಸುವ ಸಾಧ‍್ಯತೆಯಿದೆ.

ಈಗಾಗಲೇ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವುದರಿಂದ ಬಾಹ್ಯ ಮೂಲಗಳಿಂದ ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೋನಾದಿಂದಾಗಿ ಸಂಪನ್ಮೂಲ ಕ್ರೋಡೀಕರಣ ರಾಜ್ಯ ಸರ್ಕಾರಕ್ಕೆ ಸವಾಲಾಗಿದೆ. ಹೊಸ ಯೋಜನೆಗಳಿಗಿಂತ ಹಳೇ ಯೋಜನೆಗಳನ್ನು ಮುಂದುವರಿಸಲು ಸರ್ಕಾರ ಹೆಚ್ಚಿನ ಒತ್ತು ನೀಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಮುಂದಿನ ಸುದ್ದಿ
Show comments