Webdunia - Bharat's app for daily news and videos

Install App

ಜ್ಯೋತಿಷಿಗಳ ಸಲಹೆ: ಸಿಎಂ ಯಡಿಯೂರಪ್ಪ ಮನೆಗೆ ಬಂದ ಹೊಸ ಅತಿಥಿ

Webdunia
ಶನಿವಾರ, 2 ಮೇ 2020 (09:28 IST)
ಬೆಂಗಳೂರು: ಜ್ಯೋತಿಷ್ಯ, ಅಪಾರ ಧಾರ್ಮಿಕ ಶ್ರದ್ಧೆಯಿರುವ ಸಿಎಂ ಯಡಿಯೂರಪ್ಪ ತಮ್ಮ ಮನೆಗೆ ಇಬ್ಬರು ಹೊಸ ಅತಿಥಿಗಳನ್ನು ಬರಮಾಡಿಕೊಂಡಿದ್ದಾರೆ.


ಜ್ಯೋತಿಷಿಗಳು ಸಿಎಂ ಯಡಿಯೂರಪ್ಪಗೆ ಪ್ರತಿನಿತ್ಯ ಬೆಳಿಗ್ಗೆ ಗೋವುಗಳ ಪೂಜೆ ನಡೆಸಿ ಮನೆಯಿಂದ ಹೊರಹೋಗಲು ಸಲಹೆ ನೀಡಿದ್ದರಂತೆ. ಅದರಂತೆ ಸಿಎಂ ತಮ್ಮ ನಿವಾಸಕ್ಕೆ ಗಿರ್ ತಳಿಯ ಎರಡು ಗೋವುಗಳನ್ನು ಬರಮಾಡಿಕೊಂಡಿದ್ದಾರೆ.

ಇನ್ನು ಮುಂದೆ ಸಿಎಂ ಪ್ರತಿನಿತ್ಯ ಈ ಗೋವುಗಳಿಗೆ ಪೂಜೆ ಸಲ್ಲಿಸಿ ನಿತ್ಯದ ಕೆಲಸಗಳಿಗೆ ತೆರಳಲಿದ್ದಾರಂತೆ. ಯಡಿಯೂರಪ್ಪನವರ ಗೋವುಗಳ ಮೇಲಿನ ವಿಶೇಷ ಪ್ರೀತಿ ಇದರಲ್ಲಿ ಸಾಬೀತಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments