Webdunia - Bharat's app for daily news and videos

Install App

ಜ್ಯೋತಿಷಿಗಳ ಸಲಹೆ: ಸಿಎಂ ಯಡಿಯೂರಪ್ಪ ಮನೆಗೆ ಬಂದ ಹೊಸ ಅತಿಥಿ

Webdunia
ಶನಿವಾರ, 2 ಮೇ 2020 (09:28 IST)
ಬೆಂಗಳೂರು: ಜ್ಯೋತಿಷ್ಯ, ಅಪಾರ ಧಾರ್ಮಿಕ ಶ್ರದ್ಧೆಯಿರುವ ಸಿಎಂ ಯಡಿಯೂರಪ್ಪ ತಮ್ಮ ಮನೆಗೆ ಇಬ್ಬರು ಹೊಸ ಅತಿಥಿಗಳನ್ನು ಬರಮಾಡಿಕೊಂಡಿದ್ದಾರೆ.


ಜ್ಯೋತಿಷಿಗಳು ಸಿಎಂ ಯಡಿಯೂರಪ್ಪಗೆ ಪ್ರತಿನಿತ್ಯ ಬೆಳಿಗ್ಗೆ ಗೋವುಗಳ ಪೂಜೆ ನಡೆಸಿ ಮನೆಯಿಂದ ಹೊರಹೋಗಲು ಸಲಹೆ ನೀಡಿದ್ದರಂತೆ. ಅದರಂತೆ ಸಿಎಂ ತಮ್ಮ ನಿವಾಸಕ್ಕೆ ಗಿರ್ ತಳಿಯ ಎರಡು ಗೋವುಗಳನ್ನು ಬರಮಾಡಿಕೊಂಡಿದ್ದಾರೆ.

ಇನ್ನು ಮುಂದೆ ಸಿಎಂ ಪ್ರತಿನಿತ್ಯ ಈ ಗೋವುಗಳಿಗೆ ಪೂಜೆ ಸಲ್ಲಿಸಿ ನಿತ್ಯದ ಕೆಲಸಗಳಿಗೆ ತೆರಳಲಿದ್ದಾರಂತೆ. ಯಡಿಯೂರಪ್ಪನವರ ಗೋವುಗಳ ಮೇಲಿನ ವಿಶೇಷ ಪ್ರೀತಿ ಇದರಲ್ಲಿ ಸಾಬೀತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments