ಜ್ಯೋತಿಷಿಗಳ ಸಲಹೆ: ಸಿಎಂ ಯಡಿಯೂರಪ್ಪ ಮನೆಗೆ ಬಂದ ಹೊಸ ಅತಿಥಿ

Webdunia
ಶನಿವಾರ, 2 ಮೇ 2020 (09:28 IST)
ಬೆಂಗಳೂರು: ಜ್ಯೋತಿಷ್ಯ, ಅಪಾರ ಧಾರ್ಮಿಕ ಶ್ರದ್ಧೆಯಿರುವ ಸಿಎಂ ಯಡಿಯೂರಪ್ಪ ತಮ್ಮ ಮನೆಗೆ ಇಬ್ಬರು ಹೊಸ ಅತಿಥಿಗಳನ್ನು ಬರಮಾಡಿಕೊಂಡಿದ್ದಾರೆ.


ಜ್ಯೋತಿಷಿಗಳು ಸಿಎಂ ಯಡಿಯೂರಪ್ಪಗೆ ಪ್ರತಿನಿತ್ಯ ಬೆಳಿಗ್ಗೆ ಗೋವುಗಳ ಪೂಜೆ ನಡೆಸಿ ಮನೆಯಿಂದ ಹೊರಹೋಗಲು ಸಲಹೆ ನೀಡಿದ್ದರಂತೆ. ಅದರಂತೆ ಸಿಎಂ ತಮ್ಮ ನಿವಾಸಕ್ಕೆ ಗಿರ್ ತಳಿಯ ಎರಡು ಗೋವುಗಳನ್ನು ಬರಮಾಡಿಕೊಂಡಿದ್ದಾರೆ.

ಇನ್ನು ಮುಂದೆ ಸಿಎಂ ಪ್ರತಿನಿತ್ಯ ಈ ಗೋವುಗಳಿಗೆ ಪೂಜೆ ಸಲ್ಲಿಸಿ ನಿತ್ಯದ ಕೆಲಸಗಳಿಗೆ ತೆರಳಲಿದ್ದಾರಂತೆ. ಯಡಿಯೂರಪ್ಪನವರ ಗೋವುಗಳ ಮೇಲಿನ ವಿಶೇಷ ಪ್ರೀತಿ ಇದರಲ್ಲಿ ಸಾಬೀತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಷಾರ್... ರಸ್ತೆಯಲ್ಲಿ ಬಿದ್ದ ಹಣ ಹೆಕ್ಕುವ ಮೊದಲು ಈ ವಿಡಿಯೋ ತಪ್ಪದೇ ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

ಮುಂದಿನ ಸುದ್ದಿ
Show comments