Webdunia - Bharat's app for daily news and videos

Install App

ಸಿಎಂ ಯೋಗಿ ಇಫೆಕ್ಟ್? ಬೆಂಗಳೂರಿನಲ್ಲೂ ಮಾಂಸದಂಗಡಿಗಳಿಗೆ ರೇಡ್!

Webdunia
ಗುರುವಾರ, 6 ಏಪ್ರಿಲ್ 2017 (10:16 IST)
ಬೆಂಗಳೂರು: ಉತ್ತರ ಪ್ರದೇಶದಲ್ಲಿ ಅನಧಿಕೃತ ಮಾಂಸ ಮಾರಾಟ ನಿಷೇಧಿಸಿದ ಸಿಎಂ ಯೋಗಿ ಆದಿತ್ಯನಾಥ್ ಕ್ರಮಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತು. ಇದೀಗ ಯೋಗಿ ಕ್ರಮದಿಂದ ಪ್ರಭಾವಿತಗೊಂಡು ಬೆಂಗಳೂರಿನಲ್ಲೂ ಬಿಬಿಎಂಪಿ ಅನಧಿಕೃತ ಮಾಂಸದಂಗಡಿಗಳ ಮೇಲೆ ರೇಡ್ ಮಾಡಲಿದೆಯೇ?

 

ಬಿಬಿಎಂಪಿ ಅನಧಿಕೃತ ಮಾಂಸದಂಗಡಿಗಳ ಮೇಲೆ ರೇಡ್ ನಡೆಸಲು ತಂಡವೊಂದನ್ನು ರಚಿಸಿದೆ.  ಈಗಾಗಲೇ ಸುಮಾರು 250 ಅಕ್ರಮ ಮಾರಾಟ ಮಳಿಗೆಗಳಿಗೆ ನೋಟೀಸು ಜಾರಿ ಮಾಡಲಾಗಿದ್ದು, ಸದ್ಯದಲ್ಲೇ ದಾಳಿ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ.

 
ನಿಯಮದ ಪ್ರಕಾರ ಹೊರವರ್ತುಲ ರಸ್ತೆಯ ಪಕ್ಕ 20 ಅಡಿ ಹಾಗೂ ಇತರೆಡೆ 60 ಅಡಿ ದೂರ ಮಾತ್ರ ಮಾಂಸದಂಗಡಿಗಳಿಗೆ ಪರವಾನಗಿ ನೀಡಲಾಗುತ್ತದೆ. ಅಲ್ಲದೆ ತಾಜಾ ಮಾಂಸದಂಗಡಿಗಳು ಮತ್ತು ಮಾಂಸ ಸಂಗ್ರಹಿಸಿಡುವ ವ್ಯವಸ್ಥೆಯಿರುವ ಅಂಗಡಿಗಳಿಗೆ ಪರವಾನಗಿ ನೀಡಲಾಗುತ್ತದೆ. ಇದನ್ನು ಮೀರಿದವರಿಗೆ ಇದೀಗ ಸಂಕಟ ತಪ್ಪಿದ್ದಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments