Webdunia - Bharat's app for daily news and videos

Install App

ಸಿಎಂ ಯೋಗಿ ಇಫೆಕ್ಟ್? ಬೆಂಗಳೂರಿನಲ್ಲೂ ಮಾಂಸದಂಗಡಿಗಳಿಗೆ ರೇಡ್!

Webdunia
ಗುರುವಾರ, 6 ಏಪ್ರಿಲ್ 2017 (10:16 IST)
ಬೆಂಗಳೂರು: ಉತ್ತರ ಪ್ರದೇಶದಲ್ಲಿ ಅನಧಿಕೃತ ಮಾಂಸ ಮಾರಾಟ ನಿಷೇಧಿಸಿದ ಸಿಎಂ ಯೋಗಿ ಆದಿತ್ಯನಾಥ್ ಕ್ರಮಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತು. ಇದೀಗ ಯೋಗಿ ಕ್ರಮದಿಂದ ಪ್ರಭಾವಿತಗೊಂಡು ಬೆಂಗಳೂರಿನಲ್ಲೂ ಬಿಬಿಎಂಪಿ ಅನಧಿಕೃತ ಮಾಂಸದಂಗಡಿಗಳ ಮೇಲೆ ರೇಡ್ ಮಾಡಲಿದೆಯೇ?

 

ಬಿಬಿಎಂಪಿ ಅನಧಿಕೃತ ಮಾಂಸದಂಗಡಿಗಳ ಮೇಲೆ ರೇಡ್ ನಡೆಸಲು ತಂಡವೊಂದನ್ನು ರಚಿಸಿದೆ.  ಈಗಾಗಲೇ ಸುಮಾರು 250 ಅಕ್ರಮ ಮಾರಾಟ ಮಳಿಗೆಗಳಿಗೆ ನೋಟೀಸು ಜಾರಿ ಮಾಡಲಾಗಿದ್ದು, ಸದ್ಯದಲ್ಲೇ ದಾಳಿ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ.

 
ನಿಯಮದ ಪ್ರಕಾರ ಹೊರವರ್ತುಲ ರಸ್ತೆಯ ಪಕ್ಕ 20 ಅಡಿ ಹಾಗೂ ಇತರೆಡೆ 60 ಅಡಿ ದೂರ ಮಾತ್ರ ಮಾಂಸದಂಗಡಿಗಳಿಗೆ ಪರವಾನಗಿ ನೀಡಲಾಗುತ್ತದೆ. ಅಲ್ಲದೆ ತಾಜಾ ಮಾಂಸದಂಗಡಿಗಳು ಮತ್ತು ಮಾಂಸ ಸಂಗ್ರಹಿಸಿಡುವ ವ್ಯವಸ್ಥೆಯಿರುವ ಅಂಗಡಿಗಳಿಗೆ ಪರವಾನಗಿ ನೀಡಲಾಗುತ್ತದೆ. ಇದನ್ನು ಮೀರಿದವರಿಗೆ ಇದೀಗ ಸಂಕಟ ತಪ್ಪಿದ್ದಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

ನಮ್ಮ ಗುರಿ ಭಯೋತ್ಪಾದಕರನ್ನು ಮಟ್ಟಹಾಕುವುದು: ಏರ್‌ ಮಾರ್ಷಕ್‌ ಎಕೆ ಭಾರ್ತಿ

ಕರ್ನಾಟಕ ಕಾಂಗ್ರೆಸ್ ಪ್ರಕಾರ ಕಾಶ್ಮೀರ ಪಾಕಿಸ್ತಾನ ಮ್ಯಾಪ್ ನಲ್ಲಿ: ಎಡವಟ್ಟು

India Pakistan: ಪಾಕಿಸ್ತಾನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ಟ್ರಂಪ್ ಹೇಳುವುದು ಬೇಡ: ಪ್ರಧಾನಿ ಮೋದಿ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

ಮುಂದಿನ ಸುದ್ದಿ
Show comments