Webdunia - Bharat's app for daily news and videos

Install App

ಪ್ರಧಾನಿಗೆ ಅಧಿಕೃತ ಆಹ್ವಾನ ನೀಡಲಿರುವ ಸಿಎಂ ಯೋಗಿ

Webdunia
ಬುಧವಾರ, 6 ಸೆಪ್ಟಂಬರ್ 2023 (18:12 IST)
ಅಯೋಧ್ಯಾ ರಾಮಮಂದಿರ  ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಮುಂದಿನ ಜನವರಿಯಲ್ಲಿ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಉದ್ಘಾಟಿಸಲಿದ್ದಾರೆ. ಅಂತಿಮ ಹಂತದಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಇದ್ದು, ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಗೊಳ್ಳುತ್ತಿದೆ. ರಾಮಜನ್ಮಭೂಮಿಯಲ್ಲಿ ಭರದಿಂದ ದೇಗುಲ ನಿರ್ಮಾಣ ಸಾಗುತ್ತಿದೆ. 2024ರ ಜನವರಿಯಲ್ಲಿ ಶ್ರೀರಾಮನ ದೇಗುಲ ಲೋಕಾರ್ಪಣೆಯಾಗಲಿದ್ದು, ಜ. 14ರಿಂದ ಅಯೋಧ್ಯೆ ಮಂದಿರದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗುವುದು. ಜ.14ರಿಂದ 24ರ ಮಧ್ಯೆ ದೇಗುಲದಲ್ಲಿ ಅಂತಿಮ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.ಆದ್ರಿಂದ ಸಿಎಂ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಗೆ ಅಧಿಕೃತ ಆಹ್ವಾನ ನೀಡಲಿದ್ದಾರೆ. ಹಾಗಾಗಿ ದೆಹಲಿಯಲ್ಲಿ ಮೋದಿಯನ್ನು ಯೋಗಿ ಆದಿತ್ಯನಾಥ್ ಇಂದು ಸಂಜೆ ಭೇಟಿಯಾಗಲಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments