Webdunia - Bharat's app for daily news and videos

Install App

ಗೋಲಿಬಾರ್ ಗೆ ಸಿಎಂ ಏನ್ EYE ವಿಟ್ನೆಸ್ಸಾ?

Webdunia
ಮಂಗಳವಾರ, 24 ಡಿಸೆಂಬರ್ 2019 (20:36 IST)
ರಾಜ್ಯದಲ್ಲಿ ನಡೆದ ಗೋಲಿಬಾರ್ ಗೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಏನ್ ಐ ವಿಟ್ನೆಸ್ಸಾ?

ಹೀಗೊಂದು ಪ್ರಶ್ನೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಮಂಗಳೂರು ಗೋಲಿಬಾರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ತನಿಖೆಗೆ ಕೊಡೋಕೆ ಸಿಎಂ ಏನ್ ಐ ವಿಟ್ನೆಸ್ಸಾ? ಅಂತ ಕೇಳಿದ್ದಾರೆ.  

ಸಿಎಂ ಅವರೇ  ಪ್ರಕರಣದ ತನಿಖೆಗೆ ಸರ್ಟಿಫಿಕೇಟ್ ಕೊಡ್ತಾರೆ. ಸಿಎಂ ಅವರೇ ಪೊಲೀಸ್ರಿಗೆ ಸರ್ಟಿಫಿಕೇಟ್ ಕೊಡ್ತಾರೆ ಅಂತ ಟಾಂಟ್ ನೀಡಿದ್ರು.

ಫೈರಿಂಗ್ ಮಾಡಿರೋರು ಪೊಲೀಸ್ರು, ಸಿಐಡಿಯಲ್ಲಿ ತನಿಖೆ ಮಾಡಿರೋರು ಪೊಲೀಸ್ರೇ. ಅದಕ್ಕೆ ನಾನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದೇನೆ ಅಂತ ಸಿದ್ದರಾಮಯ್ಯ ಹೇಳಿದ್ರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments