Webdunia - Bharat's app for daily news and videos

Install App

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗುತ್ತಿದೆ: ಬೊಮ್ಮಾಯಿ

Webdunia
ಶನಿವಾರ, 9 ಅಕ್ಟೋಬರ್ 2021 (19:54 IST)
ಬೆಂಗಳೂರು : ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕಲ್ಲಿದ್ದಲ್ಲು ಕಡಿಮೆಯಾಗಬಾರದೆಂಬ ದೃಷ್ಟಿಯಿಂದ ಕೇಂದ್ರ ಗಣಿ ಸಚಿವರನ್ನು ಭೇಟಿ ಮಾಡಿ, ನಮ್ಮ ಬೇಡಿಕೆಗಳನೆಲ್ಲಾ ಅವರ ಬಳಿ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಒಟ್ಟು ನಮಗೆ 10 ರ್ಯಾಟ್ ಕಲ್ಲಿದ್ದಲು ಬರ್ತಿದೆ. ಅದನ್ನು 14 ರ್ಯಾಟ್ ಗೆ ಏರಿಕೆ ಮಾಡಿದ್ರೆ ನಮಗೆ ಸರಿ ಹೋಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎರಡ್ಮೂರು ಮೈನಿಂಗ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ಕೊಟ್ಟಿದ್ದಾರೆ ಒಟ್ಟಾರೆ ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆಯಾಗದಂತೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನ್ ವಿಚಾರದ ಕುರಿತು ಮಾತಾನಾಡಿದ ಅವರು, ಮೊದಲನೇ ಡೋಸ್ ಈಗಾಗಲೇ 81% ವರೆಗೆ ಇದೆ .ನಮ್ಮ ಗುರಿ ಡಿಸೆಂಬರ್ ಒಳಗೆ 90% ವರೆಗೆ ಕಂಪ್ಲೀಟ್ ಮಾಡಬೇಕು ಅದಕ್ಕೆ ಕೇಂದ್ರ ಆರೋಗ್ಯ ಸಚಿವರು ಸಹಕಾರ ಕೊಡ್ತೀನಿ ಅಂತ ಹೇಳಿದ್ದಾರೆ ಇದೇ ರೀತಿ ಎರಡನೇ ಡೋಸ್ ಕೂಡ 38% ಇದೆ. ಅದನ್ನು 70% ಗೆ ಹೆಚ್ಚು ಮಾಡಬೇಕು ಅಂತ ಇದ್ದಿವಿ. ಇಡೀ ಕರ್ನಾಟಕದ ಜನಸಂಖ್ಯೆಯನ್ನು ವ್ಯಾಕ್ಸಿನೇಷನ್ ಅಡಿಯಲ್ಲಿ ತರಬೇಕು. ಅದು ಕೂಡ ಈ ವರ್ಷದ ಅಂತ್ಯದಲ್ಲಿ ತರಬೇಕೆಂಬ ಪ್ಲ್ಯಾನ್ ಇದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments