ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗುತ್ತಿದೆ: ಬೊಮ್ಮಾಯಿ

Webdunia
ಶನಿವಾರ, 9 ಅಕ್ಟೋಬರ್ 2021 (19:54 IST)
ಬೆಂಗಳೂರು : ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕಲ್ಲಿದ್ದಲ್ಲು ಕಡಿಮೆಯಾಗಬಾರದೆಂಬ ದೃಷ್ಟಿಯಿಂದ ಕೇಂದ್ರ ಗಣಿ ಸಚಿವರನ್ನು ಭೇಟಿ ಮಾಡಿ, ನಮ್ಮ ಬೇಡಿಕೆಗಳನೆಲ್ಲಾ ಅವರ ಬಳಿ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಒಟ್ಟು ನಮಗೆ 10 ರ್ಯಾಟ್ ಕಲ್ಲಿದ್ದಲು ಬರ್ತಿದೆ. ಅದನ್ನು 14 ರ್ಯಾಟ್ ಗೆ ಏರಿಕೆ ಮಾಡಿದ್ರೆ ನಮಗೆ ಸರಿ ಹೋಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎರಡ್ಮೂರು ಮೈನಿಂಗ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ಕೊಟ್ಟಿದ್ದಾರೆ ಒಟ್ಟಾರೆ ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆಯಾಗದಂತೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನ್ ವಿಚಾರದ ಕುರಿತು ಮಾತಾನಾಡಿದ ಅವರು, ಮೊದಲನೇ ಡೋಸ್ ಈಗಾಗಲೇ 81% ವರೆಗೆ ಇದೆ .ನಮ್ಮ ಗುರಿ ಡಿಸೆಂಬರ್ ಒಳಗೆ 90% ವರೆಗೆ ಕಂಪ್ಲೀಟ್ ಮಾಡಬೇಕು ಅದಕ್ಕೆ ಕೇಂದ್ರ ಆರೋಗ್ಯ ಸಚಿವರು ಸಹಕಾರ ಕೊಡ್ತೀನಿ ಅಂತ ಹೇಳಿದ್ದಾರೆ ಇದೇ ರೀತಿ ಎರಡನೇ ಡೋಸ್ ಕೂಡ 38% ಇದೆ. ಅದನ್ನು 70% ಗೆ ಹೆಚ್ಚು ಮಾಡಬೇಕು ಅಂತ ಇದ್ದಿವಿ. ಇಡೀ ಕರ್ನಾಟಕದ ಜನಸಂಖ್ಯೆಯನ್ನು ವ್ಯಾಕ್ಸಿನೇಷನ್ ಅಡಿಯಲ್ಲಿ ತರಬೇಕು. ಅದು ಕೂಡ ಈ ವರ್ಷದ ಅಂತ್ಯದಲ್ಲಿ ತರಬೇಕೆಂಬ ಪ್ಲ್ಯಾನ್ ಇದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments