Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು : ಸಚಿವರು ಹೇಳಿದ್ದೇನು?

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು : ಸಚಿವರು ಹೇಳಿದ್ದೇನು?
ಬೆಂಗಳೂರು , ಗುರುವಾರ, 20 ಆಗಸ್ಟ್ 2020 (13:32 IST)
ಗೋ ಹತ್ಯೆ ನಿಷೇಧದ ಬಗ್ಗೆ ಮತ್ತೆ ತೀವ್ರ ಚರ್ಚೆ ಶುರುವಾಗುವ ಲಕ್ಷಣಗಳು ಗೋಚರಿಸಿವೆ.


ಸದನಕ್ಕೆ ಗೋ ಹತ್ಯೆ ನಿಷೇಧ ವಿಧೇಯಕ ತರಲಾಗಿದೆ. ಈ ಕುರಿತು ಕಾನೂನು ಜಾರಿ ಆಗೇ ಆಗುತ್ತದೆ ಎಂದು ಸಚಿವರು ಘೋಷಣೆ ಮಾಡಿದ್ದಾರೆ.

ರಾಜ್ಯ ಸರಕಾರವು ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲಿದೆ ಎಂದು ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ.

ಜಾನುವಾರುಗಳ ರಕ್ಷಣೆಗೆ ಸರಕಾರ ಹೊಸ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ಧಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಪ್ರಣಬ್ ಮುಖರ್ಜಿ ಆರೋಗ್ಯ ತೀರಾ ಗಂಭೀರ