Webdunia - Bharat's app for daily news and videos

Install App

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು : ಸಚಿವರು ಹೇಳಿದ್ದೇನು?

Webdunia
ಗುರುವಾರ, 20 ಆಗಸ್ಟ್ 2020 (13:32 IST)
ಗೋ ಹತ್ಯೆ ನಿಷೇಧದ ಬಗ್ಗೆ ಮತ್ತೆ ತೀವ್ರ ಚರ್ಚೆ ಶುರುವಾಗುವ ಲಕ್ಷಣಗಳು ಗೋಚರಿಸಿವೆ.


ಸದನಕ್ಕೆ ಗೋ ಹತ್ಯೆ ನಿಷೇಧ ವಿಧೇಯಕ ತರಲಾಗಿದೆ. ಈ ಕುರಿತು ಕಾನೂನು ಜಾರಿ ಆಗೇ ಆಗುತ್ತದೆ ಎಂದು ಸಚಿವರು ಘೋಷಣೆ ಮಾಡಿದ್ದಾರೆ.

ರಾಜ್ಯ ಸರಕಾರವು ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲಿದೆ ಎಂದು ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ.

ಜಾನುವಾರುಗಳ ರಕ್ಷಣೆಗೆ ಸರಕಾರ ಹೊಸ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ಧಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments