Coastal karnataka Rain:ಸುರಿದ ಭಾರೀ ಮಳೆಗೆ ಪ್ರಾಣಿ ಪ್ರಿಯೆ ರಜನಿ ಅವರು ಸಾಕಿದ್ದ ಪ್ರಾಣಿಗಳ ಅವಸ್ಥೆ ನೋಡಕ್ಕೆ ಆಗ್ತಿಲ್ಲ

Sampriya
ಶುಕ್ರವಾರ, 30 ಮೇ 2025 (18:17 IST)
Photo Credit X
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

ಹಲವೆಡೆ ಮನೆಗೆ ನೀರು ನುಗ್ಗಿ ಜನರು ಹೊರ ಹೋಗಲು, ಮನೆಯಲ್ಲಿ ಇರಲು ಪರದಾಡುತ್ತಿರುವ ಘಟನೆಗಳು ಅನೇಕ ಕಡೆ ವರದಿಯಾಗಿದೆ.

ಪ್ರಾಣಿ ಪ್ರೀತಿ ಹಾಗೂ ಪ್ರಾಣಿಗಳ ಆರೈಕೆಯಿಂದಲೇ ಗುರುತಿಸಿಕೊಂಡಿರುವ ರಜನಿ ಅವರ ಮನೆಗೂ ನೀರು ನುಗ್ಗಿದೆ. ಬೀದಿಯಲ್ಲಿ ಅನಾಥವಾಗಿ, ಆಹಾರವಿಲ್ಲದೆ, ರೋಗದಿಂದ ಬಳಲುತ್ತಿರುವ ನೂರಾರು ನಾಯಿಗಳನ್ನು ರಜನಿ ಅವರು ಆರೈಕೆ ಮಾಡುತ್ತಿದ್ದಾರೆ. ಪ್ರಾಣಿಗಳ ಆರೈಕೆಯಿಂದಲೇ ಇವರು ಗುರುತಿಸಿಕೊಂಡಿದ್ದಾರೆ.

ಇದೀಗ ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ರಜನಿ ಅವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಮನೆಗೆ ನೀರು ನುಗ್ಗಿದ್ದರಿಂದ ಸಾಕಿಕೊಂಡಿದ್ದ ಪ್ರಾಣಿಗಳು  ತೊಂದರೆಗೆ ಒಳಗಾಗಿದೆ. ಅದಲ್ಲದೆ ಪ್ರಾಣಿಗಳಾಗಿ ತಂದಿಟ್ಟಿದ್ದ ಅಕ್ಕಿ, ಬಟ್ಟೆ,  ಫ್ರಿಡ್ಜ್‌ ನೀರಿನಲ್ಲಿ ಮುಳುಗಿದೆ.

ಇದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.<>
 
 
 
 
 
 
 
 
 
 
 
 
 
 
 

A post shared by Rajani damodhar shetty (@rajani_shetty11official)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments