Webdunia - Bharat's app for daily news and videos

Install App

ಬಸ್ ಮೇಲೆ ಬಿದ್ದ ತೆಂಗಿನಮರ: ಪ್ರಯಾಣಿಕರು ಪಾರು!

Webdunia
ಮಂಗಳವಾರ, 17 ಆಗಸ್ಟ್ 2021 (15:25 IST)
ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಮಂಗಳೂರುನಗರದ ಮಲ್ಲಿಕಟ್ಟೆಯ ಸರ್ಕಲ್‌ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಸಿಟಿ ಬಸ್ ನಂತೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ಬೃಹತ್ ತೆಂಗಿನಮರ ಬಸ್ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಲೈನ್‌ಗಳು ಜಖಂಗೊಂಡಿವೆ.
ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ಸಾರ್ವಕನಿಕರ ಸಹಕಾರದಲ್ಲಿ ತೆಂಗಿನಮರ ತೆರವು ಕಾರ್ಯಾಚರಣೆ ನಡೆಸಿದರು. ಘಟನಾ ಸ್ಥಳಕ್ಕೆ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಭೇಟಿ ನೀಡಿ ಪರಿಶೀಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments