ಪುಟ್ಟೇನಹಳ್ಳಿಯಲ್ಲಿ ಮೂಡಿ ಬಂದಿದೆ ಕೋಕೋನಟ್ ಗಣೇಶ

Webdunia
ಸೋಮವಾರ, 2 ಸೆಪ್ಟಂಬರ್ 2019 (12:38 IST)
ಬೆಂಗಳೂರು : ರಾಜ್ಯದೆಲ್ಲೆಡೆ  ಗೌರಿ ಗಣೇಶ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಇದೀಗ ಪುಟ್ಟೇನಹಳ್ಳಿಯಲ್ಲಿ ಕೋಕೋನಟ್ ಗಣೇಶನನ್ನು ರಚಿಸಿ, ಪೂಜಿಸಿ ಅಲ್ಲಿನ ಜನರು ಪರಿಸರ ಪ್ರೇಮವನ್ನು ಮೆರೆದಿದ್ದಾರೆ.






ಪುಟ್ಟೇನಹಳ್ಳಿಯಲ್ಲಿ ಕಳೆದ ವರ್ಷ ಇಲ್ಲಿ ಕಬ್ಬಿನ ಗಣೇಶನನ್ನು ಕೂರಿಸಲಾಗಿತ್ತು. ಆದರೆ ಈ ವರ್ಷ ವಿಶೇಷವಾದ ಸಂಪೂರ್ಣವಾಗಿ ಸಾವಿರಾರು ತೆಂಗಿನಕಾಯಿ, ಎಳನೀರು ಹಾಗೂ ಟನ್‍ಗಟ್ಟಲೆ ತರಕಾರಿಗಳನ್ನು ಬಳಸಿ ಪರಿಸರ ಸ್ನೇಹಿ ಗಣಪತಿಯನ್ನು ಮಾಡಿ, ಪೂಜಿಸಲಾಗುತ್ತಿದೆ. ಬರೋಬ್ಬರಿ 9 ಸಾವಿರ ತೆಂಗಿನ ಕಾಯಿ, 3 ಸಾವಿರ ಎಳನೀರು, 21 ವಿವಿಧ ಬಗೆಯ 15 ಟನ್‍ನಷ್ಟು ತರಕಾರಿಯನ್ನು ಬಳಸಿ ಈ ಗಣೇಶನನ್ನು ನಿರ್ಮಿಸಲಾಗಿದೆ.


ಈ ಗಣೇಶನನ್ನು ರಚಿಸಲು 75 ಜನ ಕೆಳೆದ 25 ದಿನಗಳಿಂದ ಶ್ರಮಿಸಿದ್ದಾರೆ ಎನ್ನಲಾಗಿದೆ. ಮೂರು ದಿನದ ಬಳಿಕ ಈ ಎಲ್ಲಾ ತೆಂಗಿನಕಾಯಿ, ತರಕಾರಿಯನ್ನು ಭಕ್ತರಿಗೆ ಹಂಚಲಾಗುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments