Webdunia - Bharat's app for daily news and videos

Install App

ನೀತಿ ಸಂಹಿತೆ: ಮಹಿಳಾ ಡಿಸಿ ತಲೆಗೆ ಮೊಟಕಿದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 27 ಮಾರ್ಚ್ 2018 (19:30 IST)
ರಾಜ್ಯದಲ್ಲಿ ನೀತಿ ಸಂಹಿದೆ ಜಾರಿಯಾಗಿದೆ ಎಂದು ಎಚ್ಚರಿಸಿದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ ತಲೆಗೆ ಪ್ರೀತಿಯಿಂದ ಮೊಟಕಿದ ಸಿಎಂ ಸಿದ್ದರಾಮಯ್ಯ, ಹೆದರಿಕೆ ಬೇಡ ಕೇವಲ ಊಟ ಮಾಡಿಕೊಂಡು ಹೋಗ್ತೇನೆ ಎಂದು ಹೇಳಿರುವ ಹಾಸ್ಯ ಘಟನೆ ವರದಿಯಾಗಿದೆ.
ನೂತನ ಮೆಗಾಡೈರಿ ಉದ್ಗಾಟನೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಉದ್ಗಾಟನೆ ಮಾಡದೆ ಬರೀ ವೀಕ್ಷಣೆ ಮಾಡಿ‌ ವಾಪಾಸ್ ಮರಳಿದರು.
 
ನೀತಿ ಸಂಹಿತೆಗೆ ಹೆದರಬೇಡ ಎಂದ ಅಭಯ ನೀಡಿದ ಸಿಎಂ ಸಿದ್ದರಾಮಯ್ಯ,.ಏನು ಆಗಲ್ಲ..ಊಟ ಮಾಡ್ಕೊಂಡು ಹೋಗ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಅಭಯ ಹಸ್ತ ನೀಡಿದರು ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments