Webdunia - Bharat's app for daily news and videos

Install App

ರಾಜಕೀಯದ ಬಗ್ಗೆ ಹೇಳಿಕೆ ಕೊಟ್ಟ ಕಾಫಿ ನಾಡು ಚಂದು

Webdunia
ಸೋಮವಾರ, 5 ಸೆಪ್ಟಂಬರ್ 2022 (15:36 IST)
ವಿಶಿಷ್ಠ ಶೈಲಿಯ ಹಾಡುಗಾರಿಕೆಯ ಮೂಲಕ ಕರುನಾಡಿನಲ್ಲಿ ಹೈಪ್‌ ಸೃಷಿಸಿದ ಭೂಪ ಈತ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ರಾಜಕೀಯ ಹೇಳಿಕೆಯ ವಿಡಿಯೋ ಒಂದು ಸಖತ್‌ ವೈರಲ್‌ ಆಗುತ್ತಿದೆ.
 
 ಚಿಕ್ಕಮಗಳೂರಿಗೆ ಹೋಗಿ ಕಾಫಿನಾಡು ಚಂದು ಭೇಟಿಯಾಗಿ ಒಂದು ವಿಡಿಯೋ ಮಾಡಿಸಿ ಗೆಳೆಯನ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಕೊಡೋಣ ಅಂತಿದಾರೆ ಎಲ್ಲರೂ. ಈ ನಡುವೆ ಕಾರ್ಯಕ್ರಮಗಳಿಗೂ ಚಂದುವನ್ನು ಆಹ್ವಾನಿಸಲಾಗುತ್ತಿದೆ. ಸದ್ಯ ಚಂದು ತನಗೆ ರಾಜಕೀಯಕ್ಕೆ ಸೇರಿ ಎಂದು ಬಿಟ್ಟಿ ಸಲಹೆ ನೀಡಿದ್ದವರಿಗೆ ತನ್ನದೇ ಮಾತಿನ ದಾಟಿಯಲ್ಲಿ ಉತ್ತರಿಸಿದ್ದಾನೆ 
 
ʼನನಗೆ ರಾಜಕೀಯಕ್ಕೆ ನಿಂತುಕೊಳ್ಳಲು ಕೆಲವು ಜನರು ಹೇಳಿದ್ರು, ಆದ್ರೆ ನನಗೆ ಅದ್ರಲ್ಲಿ ಇಂಟರೆಸ್ಟ್‌ ಇಲ್ಲ. ಯಾಕೆಂದರೆ ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ಇದಾವೆ. ಓಹೋ ಚಂದು ಕಾಂಗ್ರೆಸ್​ಗೆ ನಿಂತುಕೊಂಡ, ಬಿಜೆಪಿಗೆ ನಿಂತುಕೊಂಡ ಅಂತ ಜನರು ಹೇಳೋದು ಬೇಡ. ನಾನು ರಾಜಕೀಯ ಬಗ್ಗೆ ಮಾತನಾಡೋಕೆ ರಾಜಕಾರಣಿನೂ ಅಲ್ಲ ದೇವಸ್ಥಾನದ ಬಗ್ಗೆ ಪೂಜಾರಿಯೂ ಅಲ್ಲ, ನಾನು ಶಿವಣ್ಣ ಮತ್ತು ಪುನೀತಣ್ಣ ಅವರ ಅಭಿಮಾನಿʼ ಎಂದು ಹೇಳಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments