Webdunia - Bharat's app for daily news and videos

Install App

ರಾಜಕೀಯದ ಬಗ್ಗೆ ಹೇಳಿಕೆ ಕೊಟ್ಟ ಕಾಫಿ ನಾಡು ಚಂದು

Webdunia
ಸೋಮವಾರ, 5 ಸೆಪ್ಟಂಬರ್ 2022 (15:36 IST)
ವಿಶಿಷ್ಠ ಶೈಲಿಯ ಹಾಡುಗಾರಿಕೆಯ ಮೂಲಕ ಕರುನಾಡಿನಲ್ಲಿ ಹೈಪ್‌ ಸೃಷಿಸಿದ ಭೂಪ ಈತ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ರಾಜಕೀಯ ಹೇಳಿಕೆಯ ವಿಡಿಯೋ ಒಂದು ಸಖತ್‌ ವೈರಲ್‌ ಆಗುತ್ತಿದೆ.
 
 ಚಿಕ್ಕಮಗಳೂರಿಗೆ ಹೋಗಿ ಕಾಫಿನಾಡು ಚಂದು ಭೇಟಿಯಾಗಿ ಒಂದು ವಿಡಿಯೋ ಮಾಡಿಸಿ ಗೆಳೆಯನ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಕೊಡೋಣ ಅಂತಿದಾರೆ ಎಲ್ಲರೂ. ಈ ನಡುವೆ ಕಾರ್ಯಕ್ರಮಗಳಿಗೂ ಚಂದುವನ್ನು ಆಹ್ವಾನಿಸಲಾಗುತ್ತಿದೆ. ಸದ್ಯ ಚಂದು ತನಗೆ ರಾಜಕೀಯಕ್ಕೆ ಸೇರಿ ಎಂದು ಬಿಟ್ಟಿ ಸಲಹೆ ನೀಡಿದ್ದವರಿಗೆ ತನ್ನದೇ ಮಾತಿನ ದಾಟಿಯಲ್ಲಿ ಉತ್ತರಿಸಿದ್ದಾನೆ 
 
ʼನನಗೆ ರಾಜಕೀಯಕ್ಕೆ ನಿಂತುಕೊಳ್ಳಲು ಕೆಲವು ಜನರು ಹೇಳಿದ್ರು, ಆದ್ರೆ ನನಗೆ ಅದ್ರಲ್ಲಿ ಇಂಟರೆಸ್ಟ್‌ ಇಲ್ಲ. ಯಾಕೆಂದರೆ ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ಇದಾವೆ. ಓಹೋ ಚಂದು ಕಾಂಗ್ರೆಸ್​ಗೆ ನಿಂತುಕೊಂಡ, ಬಿಜೆಪಿಗೆ ನಿಂತುಕೊಂಡ ಅಂತ ಜನರು ಹೇಳೋದು ಬೇಡ. ನಾನು ರಾಜಕೀಯ ಬಗ್ಗೆ ಮಾತನಾಡೋಕೆ ರಾಜಕಾರಣಿನೂ ಅಲ್ಲ ದೇವಸ್ಥಾನದ ಬಗ್ಗೆ ಪೂಜಾರಿಯೂ ಅಲ್ಲ, ನಾನು ಶಿವಣ್ಣ ಮತ್ತು ಪುನೀತಣ್ಣ ಅವರ ಅಭಿಮಾನಿʼ ಎಂದು ಹೇಳಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments