Webdunia - Bharat's app for daily news and videos

Install App

ಅತೃಪ್ತ ಶಾಸಕರ ಶವಯಾತ್ರೆ ; ಭುಗಿಲೆದ್ದ ಆಕ್ರೋಶ

Webdunia
ಗುರುವಾರ, 11 ಜುಲೈ 2019 (16:26 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರಾಜೀನಾಮೆ ನೀಡುತ್ತಿರೋದಕ್ಕೆ ಆಕ್ರೋಶ ಹೆಚ್ಚಾಗುತ್ತಿದ್ದು, ಮೈತ್ರಿ ಪಕ್ಷಗಳ ಮುಖಂಡರು ಅತೃಪ್ತರ ಶವಯಾತ್ರೆ ನಡೆಸಿದ್ದಾರೆ.

ಆಕ್ರೋಶಗೊಂಡ ಕಾಂಗ್ರೆಸ್ – ಜೆಡಿಎಸ್ ಮುಖಂಡರು, ರಾಜೀನಾಮೆ ನೀಡಿರೋ ಶಾಸಕರ ಅಣುಕು ಶವಯಾತ್ರೆ ನಡೆಸಿದ್ದಾರೆ. ಘಟನೆ ರಾಮನಗರ ಜಿಲ್ಲೆ‌ ಚನ್ನಪಟ್ಟಣದ FCC ದಲ್ಲಿ ಈ ಘಟನೆ ನಡೆಯಿತು. ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರಿಂದ ಈ ವಿನೂತನ ಪ್ರತಿಭಟನೆ ನಡೆಸಿ ರಾಜೀನಾಮೆ ನೀಡಿದ ಶಾಸಕರ ಶವಯಾತ್ರೆ ಮೂಲಕ‌ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕಾವೇರಿ ವೃತ್ತದಲ್ಲಿ ಶಾಸಕರ ಅಣುಕು ಶವಗಳಿಗೆ ರಾಜೀನಾಮೆ ನೀಡಿದ ಶಾಸಕರ ಭಾವಚಿತ್ರ ಅಂಟಿಸಿ‌ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ  ಪ್ರಜಾತಂತ್ರಕ್ಕೆ ವ್ಯವಸ್ಥೆಗೆ ಶಾಸಕರು ಧಕ್ಕೆ ತರುತ್ತಿದ್ದಾರೆ.

ರಾಜ್ಯದ ಸಮಸ್ಯಗಳಿಗೆ ರಾಜೀನಾಮೆ ನೀಡದ ಶಾಸಕರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಇಟ್ಟುಕೊಂಡು‌ ರಾಜೀನಾಮೆ ನೀಡಿರುವುದು ಎಷ್ಟು ಸರಿ? ಎಂದು ರಾಜೀನಾಮೆ ನೀಡಿದ ಶಾಸಕ ವಿರುದ್ಧ ಧಿಕ್ಕಾರ ಕೂಗಿದರು. ಇಂಥ ನಾಯಕರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ಒತ್ತಾಯ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮಂಡ್ಯದ ಜನತೆ ಪರ ಧ್ವನಿ ಎತ್ತಿ ಸರ್ಕಾರದ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ

ಥಗ್ ಲೈಫ್ ಸಿನಿಮಾಗೆ ಸುಪ್ರೀಂಕೋರ್ಟ್ ಪರ್ಮಿಷನ್ ಕೊಟ್ರೂ ಕರ್ನಾಟಕದಲ್ಲಿ ಬಿಡುಗಡೆಯಾಗಲ್ಲ

ಮುಂದಿನ ಸುದ್ದಿ
Show comments