Webdunia - Bharat's app for daily news and videos

Install App

ಸಿಎಂ ಗ್ರಾಮವಾಸ್ತವ್ಯ ಮಾಡಿದ್ರೆ ನಮಗೂ ಲಾಭವಾಗುತ್ತೆ ಎಂದ ಈಶ್ವರ ಖಂಡ್ರೆ

Webdunia
ಬುಧವಾರ, 26 ಜೂನ್ 2019 (11:59 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯದ ಕ್ರೆಡಿಟ್ ನಮಗೆ ಸಿಗಲ್ಲ ಎಂಬ ಕೆಲವು ಕಾಂಗ್ರೆಸ್ ನಾಯಕರ ಆಕ್ಷೇಪಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ.


ಸಿಎಂ ಗ್ರಾಮವಾಸ್ತವ್ಯ ಮಾಡುವುದರಿಂದ ಮೈತ್ರಿ ಪಕ್ಷವಾದ ಕಾಂಗ್ರೆಸ್ ಗೂ ಲಾಭವಾಗುತ್ತದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಸಿಎಂ ಗ್ರಾಮವಾಸ್ತವ್ಯದ ಕ್ರೆಡಿಟ್ ಕೇವಲ ಜೆಡಿಎಸ್ ಗೆ ಸಿಗುತ್ತದೆ ಎಂಬ ಅಸಮಾಧಾನಗಳಿಗೆ ಅವರು ಈ ರೀತಿ ಉತ್ತರಿಸಿದ್ದಾರೆ.

ಇನ್ನು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಮೈತ್ರಿಯೇ ಕಾರಣ ಎಂಬ ಹಿರಿಯ ಮುಖಂಡ ಮುನಿಯಪ್ಪ, ವೀರಪ್ಪ ಮೊಯಿಲಿ ಆರೋಪಗಳಿಗೆ ತಿರುಗೇಟು ನೀಡಿರುವ ಖಂಡ್ರೆ ಸೋಲಿಗೆ ಮೈತ್ರಿ ಕಾರಣವಲ್ಲ, ಬಿಜೆಪಿಯ ಅಪಪ್ರಚಾರ ಕಾರಣ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Gold Price today: ಮತ್ತೆ ಲಕ್ಷದತ್ತ ಚಿನ್ನದ ದರ

Glance AI App: ಆನ್ ಲೈನ್ ನಲ್ಲಿ ಡ್ರೆಸ್ ಖರೀದಿಸುವಾಗ ಟ್ರಯಲ್ ನೋಡುವುದು ಇನ್ನು ಸುಲಭ

Ranya Rao case: ಪರಮೇಶ್ವರ್ ಸಾಮಾನ್ಯರ ಮದುವೆಗೆ ಬಂದ್ರೂ 20 ಲಕ್ಷ ಗಿಫ್ಟ್ ಕೊಡ್ತಾರಾ

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ನಾಮಕರಣವಾಗಿರುವುದರಿಂದ ಲಾಭವೇನುಮ ನಷ್ಟವೇನು

ಮುಂದಿನ ಸುದ್ದಿ
Show comments