Webdunia - Bharat's app for daily news and videos

Install App

ಕರಾವಳಿ ಬಿಜೆಪಿಯ 10 ಶಾಸಕರಿಗೆ ಕೊಕ್?

Webdunia
ಸೋಮವಾರ, 10 ಏಪ್ರಿಲ್ 2023 (15:15 IST)
ಬಿಜೆಪಿ ಟಿಕೆಟ್​ ಇಂದೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಬಿಜೆಪಿ ಹೈಕಮಾಂಡ್​ ಅಳೆದು ತೂಗಿ ಟಿಕೆಟ್​ ನೀಡುತ್ತಿದೆ.. ಅದರಲ್ಲೂ ಬಿಜೆಪಿ ಭದ್ರಕೋಟೆ ಕರಾವಳಿಯಲ್ಲಿ ಬಹುತೇಕ ‌ಶಾಸಕರಿಗೆ ಟಿಕೆಟ್​ ಕೈತಪ್ಪುವ ಆತಂಕ ಎದುರಾಗಿದೆ..10ಕ್ಕೂ ಹೆಚ್ಚು ಶಾಸಕರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆಯಿದೆ.. ಆಡಳಿತ ವಿರೋಧಿ‌ ಅಲೆ, ಕಾರ್ಯಕರ್ತರ ವಿರೋಧ, ವೈಯಕ್ತಿಕ ವರ್ಚಸ್ಸು ಕೆಡಿಸಿಕೊಂಡವರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆಯಿದೆ.. ಟಿಕೆಟ್​ ಕೈತಪ್ಪುವ ಶಾಸಕರನ್ನ ನೋಡುವುದಾದ್ರೆ, ಸುಳ್ಯದ ಶಾಸಕ S. ಅಂಗಾರ, ಪುತ್ತೂರು ಶಾಸಕ ಸಂಜೀವ್ ಮಠಂದೂರು, ಉಡುಪಿ ಶಾಸಕ ರಘುಪತಿ ಭಟ್, ಕಾಪು‌ ಶಾಸಕ ಲಾಲಾಜಿ ಮೆಂಡನ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿಗೆ ಟಿಕೆಟ್​ ಕೈತಪ್ಪುವ ಸಾಧ್ಯತೆಯಿದೆ.. ಇನ್ನು ಕುಂದಾಪುರದಲ್ಲಿ ಈಗಾಗಲೇ ಶಾಸಕ ಹಾಲಾಡಿ ಶ್ರೀನಿವಾಸ್​ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದಾರೆ.. ಭಟ್ಕಳದಲ್ಲೂ ಹಾಲಿ ಶಾಸಕರ ವಿರುದ್ದ ಆಕ್ಷೇಪ ಕೇಳಿ ಬರುತ್ತಿದೆ.. ಕುಮಟಾದಲ್ಲಿ ಶಾಸಕ ದಿನಕರ ಶೆಟ್ಟಿ ವಿರುದ್ಧ ಆಡಳಿತ ವಿರೋಧಿ ಅಲೆ ಕೇಳಿಬರುತ್ತಿದೆ.. ಹೀಗೆ 10 ಶಾಸಕರಿಗೆ ಟಿಕೆಟ್​ ಕೈತಪ್ಪುವ ಸಾಧ್ಯತೆಯಿದ್ದು, ಸಂಘ ಪರಿವಾರದ ಕಾರ್ಯಕರ್ತರು, ಪಕ್ಷ ನಿಷ್ಠರು, ಯುವ ಮುಖಕ್ಕೆ ಮಣೆ ಹಾಕುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments