ಸಿಎಂ ಮೇಲೆ ಬಿಜೆಪಿಯಲ್ಲಿ ಅಸಮಾಧಾನ

Webdunia
ಶನಿವಾರ, 13 ನವೆಂಬರ್ 2021 (14:24 IST)
ಬಿಟ್ ಕಾಯಿನ್ ಪ್ರಕರಣ ಇನ್ನೊಂದು ಕಡೆ ವಲಸಿಗರಿಗೆ ವಿಶೇಷ ಮನ್ನಣೆ ಹಾಕುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆಗೆ ಮೂಲ ಬಿಜೆಪಿಗರಲ್ಲಿ ಅಸಮಾಧಾನ ಎದ್ದಿದೆ.ಹೀಗಾಗಿಯೇ ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ದಿನ ಕಳೆದಂತೆ ಬಿಜೆಪಿ ಮೇಲೆ ಮುಗಿ ಬೀಳುತ್ತಿದ್ದರೂ ಸಿಎಂ ಅವರನ್ನು ಬೆರಳೆಣಿಕೆಯಷ್ಟು ಮಂದಿ ಮಾತ್ರ ಸಮರ್ಥಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕೆಲವರು ಮೌನಕ್ಕೆ ಶರಣಾಗಿದ್ದರೆ, ಇನ್ನು ಕೆಲವರು ಗೊತ್ತಿದ್ದರೂ ಗೊತ್ತಿಲ್ಲದಂತೆ ತೆರೆಮರೆಯಲ್ಲಿ ಆಟ ನೋಡುತ್ತಿದ್ದಾರೆ.
 
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅನಿರೀಕ್ಷಿತವಾಗಿ ಸಿಎಂ ಸ್ಥಾನ ಅಲಂಕರಿಸಿದ ಬೊಮ್ಮಾಯಿ ಅವರ ಮೇಲೆ ಬಿಜೆಪಿ ಅಪಾರವಾದ ನಿರೀಕ್ಷೆಯನ್ನು ಇಟ್ಟುಕೊಂಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಕೊನೆಗೂ ಬಯಲಾಯ್ತು ಸತ್ಯ

ಹೊರ್ಮುಜ್ ಜಲಸಂಧಿ ಮೂಲಕ ಚಲಿಸುವ ಹಡಗುಗಳಿಗೆ ಶಾಕ್ ಕೊಟ್ಟ ಇರಾನ್

Video: ಮಹಾರಾಷ್ಟ್ರದ ಸ್ವಯಂಘೋಷಿತ ಜ್ಯೋತಿಷಿಯ ಕಾಮಕಾಂಡ ವಿಡಿಯೋ ವೈರಲ್

Video: ದೆಹಲಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಸಿನಿಮೀಯವಾಗಿ ದರೋಡೆ: ನೋಡಿದರೂ ಓಡಿ ಹೋದ ಜನ

ಸಿಲಿಂಡರ್ ಅಭಾವ ಸರಿಪಡಿಸಲು ಪ್ರಧಾನಿ ಮೋದಿ ಮೊರೆ ಹೋದ ಹೋಟೆಲ್ ಮಾಲಿಕರು

ಮುಂದಿನ ಸುದ್ದಿ
Show comments