Webdunia - Bharat's app for daily news and videos

Install App

ಸಿಎಂ ಮೇಲೆ ಬಿಜೆಪಿಯಲ್ಲಿ ಅಸಮಾಧಾನ

Webdunia
ಶನಿವಾರ, 13 ನವೆಂಬರ್ 2021 (14:24 IST)
ಬಿಟ್ ಕಾಯಿನ್ ಪ್ರಕರಣ ಇನ್ನೊಂದು ಕಡೆ ವಲಸಿಗರಿಗೆ ವಿಶೇಷ ಮನ್ನಣೆ ಹಾಕುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆಗೆ ಮೂಲ ಬಿಜೆಪಿಗರಲ್ಲಿ ಅಸಮಾಧಾನ ಎದ್ದಿದೆ.ಹೀಗಾಗಿಯೇ ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ದಿನ ಕಳೆದಂತೆ ಬಿಜೆಪಿ ಮೇಲೆ ಮುಗಿ ಬೀಳುತ್ತಿದ್ದರೂ ಸಿಎಂ ಅವರನ್ನು ಬೆರಳೆಣಿಕೆಯಷ್ಟು ಮಂದಿ ಮಾತ್ರ ಸಮರ್ಥಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕೆಲವರು ಮೌನಕ್ಕೆ ಶರಣಾಗಿದ್ದರೆ, ಇನ್ನು ಕೆಲವರು ಗೊತ್ತಿದ್ದರೂ ಗೊತ್ತಿಲ್ಲದಂತೆ ತೆರೆಮರೆಯಲ್ಲಿ ಆಟ ನೋಡುತ್ತಿದ್ದಾರೆ.
 
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅನಿರೀಕ್ಷಿತವಾಗಿ ಸಿಎಂ ಸ್ಥಾನ ಅಲಂಕರಿಸಿದ ಬೊಮ್ಮಾಯಿ ಅವರ ಮೇಲೆ ಬಿಜೆಪಿ ಅಪಾರವಾದ ನಿರೀಕ್ಷೆಯನ್ನು ಇಟ್ಟುಕೊಂಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ಮುಂದಿನ ಸುದ್ದಿ
Show comments