Webdunia - Bharat's app for daily news and videos

Install App

ಸಿಎಂ ಮೇಲೆ ಬಿಜೆಪಿಯಲ್ಲಿ ಅಸಮಾಧಾನ

Webdunia
ಶನಿವಾರ, 13 ನವೆಂಬರ್ 2021 (14:24 IST)
ಬಿಟ್ ಕಾಯಿನ್ ಪ್ರಕರಣ ಇನ್ನೊಂದು ಕಡೆ ವಲಸಿಗರಿಗೆ ವಿಶೇಷ ಮನ್ನಣೆ ಹಾಕುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆಗೆ ಮೂಲ ಬಿಜೆಪಿಗರಲ್ಲಿ ಅಸಮಾಧಾನ ಎದ್ದಿದೆ.ಹೀಗಾಗಿಯೇ ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ದಿನ ಕಳೆದಂತೆ ಬಿಜೆಪಿ ಮೇಲೆ ಮುಗಿ ಬೀಳುತ್ತಿದ್ದರೂ ಸಿಎಂ ಅವರನ್ನು ಬೆರಳೆಣಿಕೆಯಷ್ಟು ಮಂದಿ ಮಾತ್ರ ಸಮರ್ಥಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕೆಲವರು ಮೌನಕ್ಕೆ ಶರಣಾಗಿದ್ದರೆ, ಇನ್ನು ಕೆಲವರು ಗೊತ್ತಿದ್ದರೂ ಗೊತ್ತಿಲ್ಲದಂತೆ ತೆರೆಮರೆಯಲ್ಲಿ ಆಟ ನೋಡುತ್ತಿದ್ದಾರೆ.
 
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅನಿರೀಕ್ಷಿತವಾಗಿ ಸಿಎಂ ಸ್ಥಾನ ಅಲಂಕರಿಸಿದ ಬೊಮ್ಮಾಯಿ ಅವರ ಮೇಲೆ ಬಿಜೆಪಿ ಅಪಾರವಾದ ನಿರೀಕ್ಷೆಯನ್ನು ಇಟ್ಟುಕೊಂಡಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments