Webdunia - Bharat's app for daily news and videos

Install App

ಕುಡುಕರ ಆಸೆಗೆ ತಣ್ಣೀರು : ಮದ್ಯ ಮಾರಾಟ ಇಲ್ಲ ಎಂದ ಸರಕಾರ

Webdunia
ಗುರುವಾರ, 30 ಏಪ್ರಿಲ್ 2020 (14:23 IST)
ನಮ್ಮದು ಗ್ರೀನ್ ಝೋನ್ , ನಮ್ಮದು ಆರೆಂಜ್ ಝೋನ್ ಇಲ್ಲೆಲ್ಲಾ ಮದ್ಯದ ಅಂಗಡಿಗಳು ಓಪನ್ ಆಗೋದು ಪಕ್ಕಾ ಅಂತ ಬಾಟಲ್ ಗಳ ಮೇಲೆ ಕಣ್ಣು ಇಟ್ಟುಕೊಂಡು ಮಾತನಾಡುತ್ತಿದ್ದ ಕುಡುಕರ ಆಸೆ ಮತ್ತೆ ನಿರಾಸೆಯಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮೇ 3 ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡೋದು ಬೇಡ ಎಂಬ ನಿಲುವಿಗೆ ಸರಕಾರ ಬಂದಿದೆ.

ಹೀಗಾಗಿ ಜನರ ಒತ್ತಡ ಹಾಗೂ ವ್ಯಾಪಾರಿಗಳು ಹಾಗೂ ಜನಪ್ರತಿನಿಧಿಗಳ ಒತ್ತಡ ತಂತ್ರಕ್ಕೆ ಸರಕಾರ ಮಣೆ ಹಾಕಿಲ್ಲ. ಲಾಕ್ ಡೌನ್ ಸಡಿಲಿಕೆ ಮಾಡುವವರೆಗೂ ಮದ್ಯ ಮಾರಾಟ ಬೇಡವಂತೆ ಕೆಲವು ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದರಿಂದಾಗಿ ಮೇ 3 ರ ಬಳಿಕ ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕೋ? ಬೇಡವೋ ಎಂಬ ಬಗ್ಗೆ ಚಿಂತನೆ ಮಾಡೋಣ ಅಂತ ಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

ಮುಂದಿನ ಸುದ್ದಿ
Show comments