Select Your Language

Notifications

webdunia
webdunia
webdunia
webdunia

ಕೋಲಿ, ಕಬ್ಬಲಿಗ ಸಮಾಜ ಎಸ್ಟಿಗೆ ಸೇರ್ಪಡೆ : ಮಾಜಿ ಸಚಿವ ಹೇಳಿದ್ದೇನು?

ಕೋಲಿ, ಕಬ್ಬಲಿಗ ಸಮಾಜ ಎಸ್ಟಿಗೆ ಸೇರ್ಪಡೆ : ಮಾಜಿ ಸಚಿವ ಹೇಳಿದ್ದೇನು?
ಕಲಬುರಗಿ , ಸೋಮವಾರ, 31 ಆಗಸ್ಟ್ 2020 (19:18 IST)
ರಾಜ್ಯದಲ್ಲಿ ಕೋಲಿ ಸಮಾಜಕ್ಕೆ ಎಸ್ಟಿ ಮೀಸಲಾತಿ ದೊರಕಿಸಿ ಕೊಟ್ಟೇ ಕೊಡುತ್ತೇನೆ.

ಹೀಗೆ ಖಡಕ್ ಆಗಿ ಹೇಳಿದ್ದಾರೆ ಮಾಜಿ ಸಚಿವ ಬಾಬುರಾವ್ ಚಿಂಚನಸೂರ.

ಕೋಲಿ, ಕಬ್ಬಲಿಗ ಸಮಾಜವು ಮುಂದಿನ ದಿನಗಳಲ್ಲಿ ಎಸ್ಟಿಗೆ ಸೇರ್ಪಡೆಯಾಗಲಿದೆ ಎಂದಿರುವ ಅವರು, ಈ ಕುರಿತು ಗಂಭೀರ ಚಿಂತನೆ, ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರ, ನಾಯಕತ್ವಕ್ಕಾಗಿ ಜಿದ್ದಾಜಿದ್ದಿ ನಡೆದಿದೆ. ಹೀನಾಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಇರುವುದರಿಂದ ತಾವು ಬಿಜೆಪಿ ಬಿಡೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಗೆದ್ದ ಡಿ.ಕೆ.ಶಿವಕುಮಾರ್