Select Your Language

Notifications

webdunia
webdunia
webdunia
webdunia

ನೆರೆಮನೆಯ ಯುವಕನ ಕಿರುಕುಳ ತಾಳಲಾರದೇ ಯುವತಿ ಆತ್ಮಹತ್ಯೆ

ಆತ್ಮಹತ್ಯೆ
ಶಿವಮೊಗ್ಗ , ಸೋಮವಾರ, 9 ಮೇ 2022 (09:35 IST)
ಶಿವಮೊಗ್ಗ: ಪ್ರೀತಿಸುವಂತೆ ಹಿಂದೆ ಬಿದ್ದು ಕಾಟ ಕೊಡುತ್ತಿದ್ದ ನೆರೆಮನೆಯವ ಯುವಕನ ಕಾಟ ತಾಳಲಾರದೇ 21 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾಶ್ರೀ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೆರೆಮನೆಯ ಶಶಾಂತ್ ಎಂಬಾತ ಕಳೆದ ಕೆಲವು ಸಮಯದಿಂದ ಯುವತಿಯ ಹಿಂದೆ ಬಿದ್ದಿದ್ದ.

ಇದರಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಯುವತಿಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತು ಬರಿಸುವ ಪಾನೀಯ ನೀಡಿ ಸಚಿವನ ಪುತ್ರನಿಂದ ಅತ್ಯಾಚಾರ