Webdunia - Bharat's app for daily news and videos

Install App

ವರುಣಾರ್ಭಟಕ್ಕೆ ಕುಸಿದ ಗೋಡೆ!,

Webdunia
ಶನಿವಾರ, 29 ಜುಲೈ 2023 (17:50 IST)
ವರುಣನ ಅವಾಂತರಕ್ಕೆ ಕಾಂಪೌಂಡ್ ಕುಸಿದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ಬಸರಿಕಟ್ಟೆ ಗ್ರಾಮದಲ್ಲಿ ಬಾಲಕರ ವಿದ್ಯಾರ್ಥಿ ನಿಲಯದ ಕಾಂಪೌಂಡ್ ದಿಢೀರ್ ಕುಸಿದಿದೆ. ಕಾಂಪೌಂಡ್ ಕುಸಿಯುವ ದೃಶ್ಯ ವಿದ್ಯಾರ್ಥಿಗಳ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇನ್ನು, ಇತ್ತ ಮಳೆಯ ಅಬ್ಬರಕ್ಕೆ ಜಯಪುರ ಶೃಂಗೇರಿ ರಸ್ತೆಯು ಕುಸಿಯುವ ಹಂತ ತಲುಪಿದ್ದು, ಅಲ್ಲಿನ ಕಿರು ಸೇತುವೆಯೂ ಹಾನಿಗೊಳಗಾಗಿದೆ. ಕೊಳೂರು ಬಳಿಯಿರುವ ಸೇತುವೆ ಕುಸಿಯುವ ಭೀತಿಯಿದ್ದು, ಜನಸಾಮಾನ್ಯರು ಜೀವ ಕೈಯಲ್ಲಿ ಹಿಡಿದು ಓಡಾಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಯಾವುದೇ ಅನಾಹುತ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು ಸೇತುವೆ ಬಳಿ ಶೃಂಗೇರಿ ರಸ್ತೆಯಲ್ಲಿ ಬ್ಯಾರಿಕೇಡ್​ಗಳನ್ನಿಟ್ಟು ಸೆಕ್ಯೂರಿಟಿ ಸಿಬ್ಬಂದಿ ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments