ಸೈನಿಕರ ಮನೆಗೆ ತೆರಳಿ ಸಂಗ್ರಹ

Webdunia
ಬುಧವಾರ, 16 ಫೆಬ್ರವರಿ 2022 (16:32 IST)

ನಿಮ್ಮ ದೇಶ ನಿಮಗಾಗಿ ಏನು ಮಾಡಬಹುದೆಂದು ಕೇಳಬೇಡಿ, ದೇಶಕ್ಕಾಗಿ ನೀವೇನು ಮಾಡಬಲ್ಲಿರಿ ಎಂಬುದನ್ನು ಕೇಳಿ" ಸೇನೆಗೆ ಸೇರಲು ತಯಾರಿ ನಡೆಸುತ್ತಿರುವ ಪುಲ್ವಾಮ ಹುತಾತ್ಮ ಯೋಧ ಮೋಹನ್ ಲಾಲ್ ಅವರ ಪುತ್ರಿಯ ಈ ಮಾತುಗಳು ಸದಾ ನನ್ನ ಕಿವಿಯಲ್ಲಿ ಪ್ರತಿಧ್ವನಿಸುತ್ತದೆ ಎನ್ನುತ್ತಾರೆ 1.15 ಲಕ್ಷ ಕಿ.ಮೀ ಸಂಚರಿಸಿ 144 ಹುತಾತ್ಮ ಯೋಧರ ಮನೆಗಳಿಂದ ಮೃತ್ತಿಕೆ ಸಂಗ್ರಹಿಸಿ ವಾಪಸ್ಸಾಗಿರುವ ಬೆಂಗಳೂರು ಮೂಲದ ಉಮೇಶ್ ಗೋಪಿನಾಥ್ ಜಾಧವ್.

ವೃತ್ತಿಯಲ್ಲಿ ಫಾರ್ಮಸಿ ಪ್ರೊಫೆಸರ್ ಹಾಗೂ ಸಂಗೀತಗಾರನಾಗಿರುವ ಉಮೇಶ್ ಜಾಧವ್ ರಸ್ತೆ ಮಾರ್ಗದ ಮೂಲಕ 1.15 ಲಕ್ಷ ಕಿ.ಮೀ ಸಂಚರಿಸಿ ಹಲವು ಯುದ್ಧಗಳು ಸೇರಿದಂತೆ ಇತ್ತೀಚಿನ ಕೂನೂರ್ ದುರಂತದಲ್ಲಿ ಹುತಾತ್ಮರಾದ ಯೋಧರ ನಿವಾಸಕ್ಕೂ ತೆರಳಿ ಮೃತ್ತಿಕೆ ಸಂಗ್ರಹಿಸಿದ್ದಾರೆ.

ಸಮವಸ್ತ್ರ ಧರಿಸದೇ ದೇಶಕ್ಕಾಗಿ ಬಹಳಷ್ಟು ಕೆಲಸ ಮಾಡಬಹುದು ಎಂದು ದೇಶಾದ್ಯಂತ ಸಂಚರಿಸಿ ಯೋಧರ ಮನೆಗಳಿಗೆ ಭೇಟಿ ನೀಡಿದ ಬಳಿಕ ಅರಿತುಕೊಂಡೆ ಎನ್ನುತ್ತಾರೆ ಉಮೇಶ್ ಜಾಧವ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments