Webdunia - Bharat's app for daily news and videos

Install App

ನವಿಲುಗರಿ ಸಂಗ್ರಹ, ಮಾರಾಟ ಅಪರಾಧವಲ್ಲ-ಸಚಿವ ಖಂಡ್ರೆ

Webdunia
ಶನಿವಾರ, 28 ಅಕ್ಟೋಬರ್ 2023 (17:45 IST)
ದರ್ಗಾ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನವಿಲುಗರಿ ಬಳಕೆ ಕುರಿತಂತೆ ಬಿಜೆಪಿ ನಾಯಕರ ಆರೋಪಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯೆಸಿದ್ದಾರೆ.

ಬಿಜೆಪಿಗರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದನ್ನೂ ವಿವಾದ ಮಾಡುತ್ತಾರೆ.ಇನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್ 43ರ ಅಡಿಯಲ್ಲಿ ನವಿಲುಗರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಅಕ್ರಮವಾಗಿ ವನ್ಯಜೀವಿಗಳ ದೇಹದ ಭಾಗ ಮತ್ತು ಅದರಿಂದ ಮಾಡಿರುವ ವಸ್ತುಗಳನ್ನು ಹೊಂದಿರುವವರು ಅದನ್ನು ಅರಣ್ಯ ಇಲಾಖೆಗೆ ಒಪ್ಪಿಸಲು 2 ತಿಂಗಳ ಕಾಲಾವಕಾಶ ನೀಡಲು ಚಿಂತನೆ ನಡೆಸಲಾಗಿದೆ.ಮಾಹಿತಿಯ ಕೊರತೆಯಿಂದ ಯಾರಾದರು ತಮ್ಮ ಬಳಿ ಇಟ್ಟುಕೊಂಡಿರುವವರು ವನ್ಯಜೀವಿಗಳ ದೇಹದ ಭಾಗವನ್ನು ಅರಣ್ಯ ಇಲಾಖೆಗೆ ಒಪ್ಪಿಸಲು ಅವಕಾಶ ನೀಡುವುದಾಗಿ ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಗುರುವಾರ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments