ಕಾಲೇಜು ವಿದ್ಯಾರ್ಥಿ ಜೀವನ ಅತ್ಯಂತ ಖುಷಿ ದಿನಗಳು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಬುಧವಾರ, 18 ಜನವರಿ 2023 (17:44 IST)
ರಾಜಕೀಯ ವ್ಯಕ್ತಿಯಾಗಿ ಕಷ್ಟದಲ್ಲಿದ್ದವರಿಗೆ ಸ್ಪಂದಿಸುವ ಕೆಲಸದಲ್ಲಿದ್ದೇವೆ. ರಾಜಕೀಯ ಸಾಕಷ್ಟು ಸವಾಲಿನ ವೃತ್ತಿಯಾದರೂ ತೃಪ್ತಿ ತಂದಿದೆ.ಜೆ.ಪಿ ನಗರದ ಆರ್ ವಿ ಡೆಂಟಲ್ ಕಾಲೇಜಿನ ಆಡಿಟೋರಿಯಂನಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಮುಖ್ಯ ಮಂತ್ರಿಗಳು ತಮ್ಮ ವಿದ್ಯಾರ್ಥಿ ಜೀವನ, ಜೀವನಾನುಭ, ರಾಜಕೀಯ ವೃತ್ತಿ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರಲ್ಲದೆ  ವಿದ್ಯಾರ್ಥಿಗಳಿಗೆ ಸಲಹೆಯನ್ನೂ ನೀಡಿದರು. 
 
ನಿಮ್ಮ ಜೀವನದಲ್ಲಿ ಯಾವ ವೃತ್ತಿ, ಯಾವ ಹಂತ ನಿಮಗೆ ಸಾಕಷ್ಟು ಖುಷಿ ನೀಡಿದೆ ?  ಎಂಬ ಕೂ ಸಂಸ್ಥಾಪಕ ಅಪ್ರಮೇಯ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳು  ಉತ್ತರಿಸುತ್ತಾ,  " ವಿದ್ಯಾರ್ಥಿ  ಜೀವನವೇ ಅತ್ಯುತ್ತಮ. ನಾನು ವಿದ್ಯಾರ್ಥಿಯಾದ ದಿನಗಳನ್ನು ಸಾಕಷ್ಟು ನೆನೆಯುತ್ತೇನೆ. ಕೊನೆ ಬೆಂಚ್‌ನಲ್ಲಿ ಕೂರುವ ವಿದ್ಯಾರ್ಥಿಯ ದಿನಗಳು ಅತ್ಯಂತ  ಖುಷಿ ನೀಡಿವೆ. ಒಬ್ಬ ಬ್ಯುಸಿನೆಸ್ ಮ್ಯಾನ್ ಆಗಿ ಖುಷಿ ನೀಡಿದರೆ,   ಇನ್ನೊಬ್ಬರಿಗೆ ಉದ್ಯೋಗ ದೊರಕಿಸುವುದು  ಮತ್ತೊಂದು ರೀತಿಯ ತೃಪ್ತಿಯ  ಭಾವ ನೀಡುತ್ತದೆ"  ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments