Webdunia - Bharat's app for daily news and videos

Install App

ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸಿದ ಪುಂಡರಿಗೆ ಬಿತ್ತು ಲಾಠಿ ಏಟು

Webdunia
ಭಾನುವಾರ, 23 ಜೂನ್ 2019 (10:56 IST)
ಮಡಿಕೇರಿ : ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸಿದ ಯುವಕರಿಗೆ  ಪೊಲೀಸರು ಬೆಂಡೆತ್ತಿದ್ದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ನಡೆದಿದೆ.



ಕೇರಳದ ಮಲ್ಲಪುರಂನಿಂದ ಕಾರಿನಲ್ಲಿ ಬಂದಿದ್ದ ಯುವಕರ ಗುಂಪೊಂದು ಪಾಲಿಬೆಟ್ಟದಲ್ಲಿರುವ ಪಿಯು ಕಾಲೇಜು ಬಳಿ ನಿಂತು ವಿದ್ಯಾರ್ಥಿನಿಯರನ್ನು ಚುಡಾಯಿಸಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ.


ಈ ವಿಚಾರವನ್ನು ಪ್ರಾಂಶುಪಾಲರು ಪೊಲೀಸರಿಗೆ ತಿಳಿಸಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಯುವಕರನ್ನು ಠಾಣಿಗೆ ಕರೆದುಕೊಂಡು ಹೋಗಿ ಲಾಠಿ ರುಚಿ ತೋರಿಸಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments