Webdunia - Bharat's app for daily news and videos

Install App

ಕೆ ಎಸ್ ಆರ್ ಟಿ ಸಿ ಹಾಗೂ ವಾಯುವ್ಯ ಸಾರಿಗೆ ಬಸ್ ನಡುವೆ ಡಿಕ್ಕಿ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (14:24 IST)
ಕೆ ಎಸ್ ಆರ್ ಟಿ ಸಿ ಹಾಗೂ ವಾಯುವ್ಯ ಸಾರಿಗೆ ಬಸ್ ನಡುವೆ ಡಿಕ್ಕಿ.ಅಪಘಾತದ ರಭಸಕ್ಕೆ ಎರಡು ಬಸ್ ಜಖಂ ಆಗಿವೆ.ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ  ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ  ಪೊಲೀಸರು ದಾಖಲಿಸಿದ್ದಾರೆ.ನಗರದ ರಾಜಕುಮಾರ್ ರಸ್ತೆಯಲ್ಲಿ ನಡೆದ ಅಪಘಾತ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸ್ರ ಭೇಟಿ ನೀಡಿ  ಪರೀಶಿಲನೆ ನಡೆಸಿದ್ದಾರೆ.
ksrtc

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments