Webdunia - Bharat's app for daily news and videos

Install App

ಕೆ ಎಸ್ ಆರ್ ಟಿ ಸಿ ಹಾಗೂ ವಾಯುವ್ಯ ಸಾರಿಗೆ ಬಸ್ ನಡುವೆ ಡಿಕ್ಕಿ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (14:24 IST)
ಕೆ ಎಸ್ ಆರ್ ಟಿ ಸಿ ಹಾಗೂ ವಾಯುವ್ಯ ಸಾರಿಗೆ ಬಸ್ ನಡುವೆ ಡಿಕ್ಕಿ.ಅಪಘಾತದ ರಭಸಕ್ಕೆ ಎರಡು ಬಸ್ ಜಖಂ ಆಗಿವೆ.ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ  ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ  ಪೊಲೀಸರು ದಾಖಲಿಸಿದ್ದಾರೆ.ನಗರದ ರಾಜಕುಮಾರ್ ರಸ್ತೆಯಲ್ಲಿ ನಡೆದ ಅಪಘಾತ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸ್ರ ಭೇಟಿ ನೀಡಿ  ಪರೀಶಿಲನೆ ನಡೆಸಿದ್ದಾರೆ.
ksrtc

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments