Webdunia - Bharat's app for daily news and videos

Install App

ರಾಜಕೀಯವಾಗಿ ಬೆಳೆಸಿದ ದೇವೇಗೌಡ್ರ ಕುಟುಂಬವನ್ನೇ ಖರೀದಿಸುತ್ತೇನೆ ಎನ್ನುವ ಜಮೀರ್‌ ದರ್ಪ ಹೆಚ್ಚು ದಿನ ಉಳಿಯಲ್ಲ

Sampriya
ಸೋಮವಾರ, 11 ನವೆಂಬರ್ 2024 (17:23 IST)
ಬೆಂಗಳೂರು: ನಿನ್ನನ್ನು ರಾಜಕೀಯವಾಗಿ ಬೆಳೆಸಿದ್ದ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆ ಎನ್ನುವ ಜಮೀರ್ ಅಹ್ಮದ್ ಅವರ ಅಧಿಕಾರ ಮತ್ತು ದುಡ್ಡಿನ ದರ್ಪ ಹೆಚ್ಚು ದಿನ ಉಳಿಯಲ್ಲ..  ನಿನ್ನ ಸೊಕ್ಕಿನ ಮಾತಿಗೆ, ಕಪ್ಪು ವರ್ಣದ ಬಗ್ಗೆ ನಿನಗಿರುವ ಹೊಲಸು ಮನಸ್ಥಿತಿಗೆ ರಾಜ್ಯದ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಎನ್‌ಡಿಎ ಅಭ್ಯರ್ಥಿ ಸಿಎಸ್ ಯೋಗೇಶ್ವರ್ ಪರ ಪ್ರಚಾರ ಮಾಡುವ ವೇಳೆ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟ ಸಚಿವ ಜಮೀರ್ ಅಹ್ಮದ್ ವಿರುದ್ಧ ಜೆಡಿಎಸ್‌, ಬಿಜೆಪಿ ನಾಯಕರ ಆಕ್ರೋಶ ಹೊರಹಾಕುತ್ತಿದ್ದಾರೆ.

ಕನ್ನಡಿಗರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣ ಯಾವುದು ?

ಹೆಚ್‌.ಸಿ. ಮಹದೇವಪ್ಪ ಅವರ ಬಣ್ಣ ಯಾವುದು ?


ಸತೀಶ್‌ ಜಾರಕಿಹೊಳಿ ಅವರ ಬಣ್ಣ ಯಾವುದು ?

ಪ್ರಿಯಾಂಕ್‌ ಖರ್ಗೆ ಅವರ ಬಣ್ಣ ಯಾವುದು ?

ಕೆ.ಹೆಚ್. ಮುನಿಯಪ್ಪ ಅವರ ಬಣ್ಣ ಯಾವುದು ?

ಕೆ.ಜೆ. ಜಾರ್ಜ್‌ ಅವರ ಬಣ್ಣ ಯಾವುದು ?

ಡಿ.ಕೆ. ಸುರೇಶ್‌ ಅವರ ಬಣ್ಣ ಯಾವುದು ?

ರಹೀಮ್‌ ಖಾನ್‌ ಅವರ ಬಣ್ಣ ಯಾವುದು ?

ಮನುಷ್ಯರ ಚರ್ಮ ಕಪ್ಪಾದರೇನು, ಬಿಳಿಯಾದರೇನು ? ಇಷ್ಟೊಂದು ಕೀಳು ಮನಸ್ಥಿತಿಯ ವ್ಯಕ್ತಿ ಜಮೀರ್‌ ಅಹ್ಮದ್‌ ಅವರನ್ನು ಈ ಕೂಡಲೇ  ಸಿದ್ದರಾಮಯ್ಯ  ಸಂಪುಟದಿಂದ ವಜಾಮಾಡಿ ಎಂದು ಒತ್ತಾಯಿಸಿದೆ..<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments