Webdunia - Bharat's app for daily news and videos

Install App

ಮಂಡ್ಯದ ರೈತರ ಕಣ್ಣೀರು ಒರೆಸಲು ಜೋಡೆತ್ತು ಈಗ ಬರಲಿ- ಶಿವರಾಮೇಗೌಡ ಟಾಂಗ್

Webdunia
ಶನಿವಾರ, 28 ಸೆಪ್ಟಂಬರ್ 2019 (11:34 IST)
ಮಂಡ್ಯ : ಮಂಡ್ಯದ ರೈತರ ಕಣ್ಣೀರು ಒರೆಸಲು ಜೋಡೆತ್ತು ಈಗ ಬರಲಿ ಎಂದು ಮಂಡ್ಯದ ಜೋಡೆತ್ತುಗಳಿಗೆ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಟಾಂಗ್ ನೀಡಿದ್ದಾರೆ.



‘ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಕೈ ಬಿಡಬೇಡಿ ಅಂತ ಹೇಳಿದ್ವಿ. ಆದರೆ ಸ್ವಾಭಿಮಾನಕ್ಕೆ ಮತ ಕೊಡ್ಬೇಕು ಎಂದು ಸುಮಲತಾರನ್ನ ಗೆಲ್ಲಿಸಿದ್ರು. ರೈತರ ಕಬ್ಬು ಕಟಾವು ಆಗದೆ ಬೆಂಕಿ ಹಚ್ಚುವ ಸ್ಥಿತಿಗೆ ಬಂದಿದೆ. ಚುನಾವಣೆ ವೇಳೆ ಮಂಡ್ಯಕ್ಕೆ ಜೋಡೆತ್ತು ಬಂದಿದ್ವು, ನಾವಿದ್ದೇವೆ, ನಿಮ್ಮನ್ನ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ರು. ಸಮಸ್ಯೆ ಪರಿಹಾರಕ್ಕೆ ಸುಮಲತಾ ಮಂಡ್ಯದಲ್ಲಿರ್ತಾರೆ ಅಂದುಕೊಂಡಿದ್ವಿ. ರೈತರು ಸತ್ತರೂ ಇಲ್ಲ. ಬಾಯಿ ಬಡಿದುಕೊಂಡರೂ ಬರ್ತಿಲ್ಲ’ ಎಂದು ಶಿವರಾಮೇಗೌಡ ಕಿಡಿಕಾರಿದ್ದಾರೆ.

 

‘ಜೋಡೆತ್ತು ಹಾಗೂ ಸಂಸದರನ್ನ ಹುಡುಕಬೇಕಾದ ಪರಿಸ್ಥಿತಿ ಇದೆ. ಸುಮಲತಾ ರಾಜಕೀಯ ಸಾಕು ಸಮಸ್ಯೆ ಬಗೆಹರಿಸೋಣ ಎಂದಿದ್ರು. ಸಂಸದರೇ ಈಗ ಬನ್ನಿ ರೈತರ ಸಮಸ್ಯೆ ಬಗೆಹರಿಸೋಣ’ ಎಂದು ಅವರು ಟಾಂಗ್ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments