ಮಂಡ್ಯದ ರೈತರ ಕಣ್ಣೀರು ಒರೆಸಲು ಜೋಡೆತ್ತು ಈಗ ಬರಲಿ- ಶಿವರಾಮೇಗೌಡ ಟಾಂಗ್

Webdunia
ಶನಿವಾರ, 28 ಸೆಪ್ಟಂಬರ್ 2019 (11:34 IST)
ಮಂಡ್ಯ : ಮಂಡ್ಯದ ರೈತರ ಕಣ್ಣೀರು ಒರೆಸಲು ಜೋಡೆತ್ತು ಈಗ ಬರಲಿ ಎಂದು ಮಂಡ್ಯದ ಜೋಡೆತ್ತುಗಳಿಗೆ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಟಾಂಗ್ ನೀಡಿದ್ದಾರೆ.



‘ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಕೈ ಬಿಡಬೇಡಿ ಅಂತ ಹೇಳಿದ್ವಿ. ಆದರೆ ಸ್ವಾಭಿಮಾನಕ್ಕೆ ಮತ ಕೊಡ್ಬೇಕು ಎಂದು ಸುಮಲತಾರನ್ನ ಗೆಲ್ಲಿಸಿದ್ರು. ರೈತರ ಕಬ್ಬು ಕಟಾವು ಆಗದೆ ಬೆಂಕಿ ಹಚ್ಚುವ ಸ್ಥಿತಿಗೆ ಬಂದಿದೆ. ಚುನಾವಣೆ ವೇಳೆ ಮಂಡ್ಯಕ್ಕೆ ಜೋಡೆತ್ತು ಬಂದಿದ್ವು, ನಾವಿದ್ದೇವೆ, ನಿಮ್ಮನ್ನ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ರು. ಸಮಸ್ಯೆ ಪರಿಹಾರಕ್ಕೆ ಸುಮಲತಾ ಮಂಡ್ಯದಲ್ಲಿರ್ತಾರೆ ಅಂದುಕೊಂಡಿದ್ವಿ. ರೈತರು ಸತ್ತರೂ ಇಲ್ಲ. ಬಾಯಿ ಬಡಿದುಕೊಂಡರೂ ಬರ್ತಿಲ್ಲ’ ಎಂದು ಶಿವರಾಮೇಗೌಡ ಕಿಡಿಕಾರಿದ್ದಾರೆ.

 

‘ಜೋಡೆತ್ತು ಹಾಗೂ ಸಂಸದರನ್ನ ಹುಡುಕಬೇಕಾದ ಪರಿಸ್ಥಿತಿ ಇದೆ. ಸುಮಲತಾ ರಾಜಕೀಯ ಸಾಕು ಸಮಸ್ಯೆ ಬಗೆಹರಿಸೋಣ ಎಂದಿದ್ರು. ಸಂಸದರೇ ಈಗ ಬನ್ನಿ ರೈತರ ಸಮಸ್ಯೆ ಬಗೆಹರಿಸೋಣ’ ಎಂದು ಅವರು ಟಾಂಗ್ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಅಣ್ಣನೂ ಸಿಎಂ ಆಗಬೇಕು ಎನ್ನೋದೇ ನನ್ನಾಸೆ: ಡಿಕೆ ಸುರೇಶ್

ಮುಂದಿನ ಸುದ್ದಿ
Show comments