Select Your Language

Notifications

webdunia
webdunia
webdunia
webdunia

ಮಳೆ ಬರಲಿ, ಪ್ರವಾಹವೇ ಇರಲಿ ಮದುವೆ

ಮಳೆ ಬರಲಿ, ಪ್ರವಾಹವೇ ಇರಲಿ ಮದುವೆ
bangalore , ಸೋಮವಾರ, 18 ಅಕ್ಟೋಬರ್ 2021 (20:28 IST)
ಮಳೆ ಬರಲಿ, ಪ್ರವಾಹವೇ ಇರಲಿ ಮದುವೆ ಆಗಲೇ ಬೇಕು ಎಂದುಕೊಂಡ ಕೇರಳ ಮೂಲದ ಆಕಾಶ್ ಮತ್ತು ಐಶ್ವರ್ಯ 
ಇಂದು ವಿವಾಹವಾಗಿದ್ದಾರೆ. ಆದರೆ ಮಳೆಯಿಂದ ವಾಹನದಲ್ಲಿ ಮಂಟಪಕ್ಕೆ ತೆರಳುವುದು ತುಂಬಾ ಕಷ್ಟವಿತ್ತು. ಆ ಕಾರಣಕ್ಕೆ ನೀರಿನಲ್ಲಿ ತೆಲುವ ದೊಡ್ಡ ಪಾತ್ರೆ ಬಳಸಿಕೊಂಡ ಮಂಟಪ ಸೇರುತ್ತದೆ. ಮದುವೆಯ ಸಮಯದಲ್ಲಿ ಹತ್ತಿರದ ಸಂಬಂಧಿಗಳು ಮಾತ್ರ ಹಾಜರಾಗುತ್ತಾರೆ. ವಿವಾಹದ ನಂತರ ನವ ದಂಪತಿಗಳು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅ.25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳು ಪುನಾರಂಭ