ಮಳೆ ಬರಲಿ, ಪ್ರವಾಹವೇ ಇರಲಿ ಮದುವೆ

Webdunia
ಸೋಮವಾರ, 18 ಅಕ್ಟೋಬರ್ 2021 (20:28 IST)
ಮಳೆ ಬರಲಿ, ಪ್ರವಾಹವೇ ಇರಲಿ ಮದುವೆ ಆಗಲೇ ಬೇಕು ಎಂದುಕೊಂಡ ಕೇರಳ ಮೂಲದ ಆಕಾಶ್ ಮತ್ತು ಐಶ್ವರ್ಯ 
ಇಂದು ವಿವಾಹವಾಗಿದ್ದಾರೆ. ಆದರೆ ಮಳೆಯಿಂದ ವಾಹನದಲ್ಲಿ ಮಂಟಪಕ್ಕೆ ತೆರಳುವುದು ತುಂಬಾ ಕಷ್ಟವಿತ್ತು. ಆ ಕಾರಣಕ್ಕೆ ನೀರಿನಲ್ಲಿ ತೆಲುವ ದೊಡ್ಡ ಪಾತ್ರೆ ಬಳಸಿಕೊಂಡ ಮಂಟಪ ಸೇರುತ್ತದೆ. ಮದುವೆಯ ಸಮಯದಲ್ಲಿ ಹತ್ತಿರದ ಸಂಬಂಧಿಗಳು ಮಾತ್ರ ಹಾಜರಾಗುತ್ತಾರೆ. ವಿವಾಹದ ನಂತರ ನವ ದಂಪತಿಗಳು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಕಂದಾ.... ವಿದ್ಯುತ್ ಸ್ಪರ್ಶಿಸಲು ಹೋದ ಮರಿಯನ್ನು ಕೋತಿ ಹೇಗೆ ರಕ್ಷಿಸಿತು ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ

ಬಡವರನ್ನು ಯಾಮಾರಿಸ್ತೀರಾ, ಮಗು ಸಾವಿಗೆ ಕೇವಲ 2 ಲಕ್ಷನಾ..: ಕರ್ನಾಟಕ ಹೈಕೋರ್ಟ್ ಜಡ್ಜ್ ತೀರ್ಪಿಗೆ ನೆಟ್ಟಿಗರು ಫಿದಾ Video

ಮಾನನಷ್ಟ ಮೊಕದ್ದಮೆ ಕೇಸ್‌: ರಾಹುಲ್ ಗಾಂಧಿ ಕ್ಷಮೆಯಾಚನೆ

ಮುಂದಿನ ಸುದ್ದಿ
Show comments