Webdunia - Bharat's app for daily news and videos

Install App

ಮಳೆ ಬರಲಿ, ಪ್ರವಾಹವೇ ಇರಲಿ ಮದುವೆ

Webdunia
ಸೋಮವಾರ, 18 ಅಕ್ಟೋಬರ್ 2021 (20:28 IST)
ಮಳೆ ಬರಲಿ, ಪ್ರವಾಹವೇ ಇರಲಿ ಮದುವೆ ಆಗಲೇ ಬೇಕು ಎಂದುಕೊಂಡ ಕೇರಳ ಮೂಲದ ಆಕಾಶ್ ಮತ್ತು ಐಶ್ವರ್ಯ 
ಇಂದು ವಿವಾಹವಾಗಿದ್ದಾರೆ. ಆದರೆ ಮಳೆಯಿಂದ ವಾಹನದಲ್ಲಿ ಮಂಟಪಕ್ಕೆ ತೆರಳುವುದು ತುಂಬಾ ಕಷ್ಟವಿತ್ತು. ಆ ಕಾರಣಕ್ಕೆ ನೀರಿನಲ್ಲಿ ತೆಲುವ ದೊಡ್ಡ ಪಾತ್ರೆ ಬಳಸಿಕೊಂಡ ಮಂಟಪ ಸೇರುತ್ತದೆ. ಮದುವೆಯ ಸಮಯದಲ್ಲಿ ಹತ್ತಿರದ ಸಂಬಂಧಿಗಳು ಮಾತ್ರ ಹಾಜರಾಗುತ್ತಾರೆ. ವಿವಾಹದ ನಂತರ ನವ ದಂಪತಿಗಳು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments