Webdunia - Bharat's app for daily news and videos

Install App

ಹಠ ಬಿಡಿ ಕೆಲಸಕ್ಕೆ ಬನ್ನಿ- ಸಾರಿಗೆ ನೌಕರರಿಗೆ ಸಿಎಂ ಮನವಿ

Webdunia
ಶುಕ್ರವಾರ, 9 ಏಪ್ರಿಲ್ 2021 (12:47 IST)
ಬೆಂಗಳೂರು : ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಹಠ ಬಿಡಿ ಕೆಲಸಕ್ಕೆ ಬನ್ನಿ ಎಂದು ಸಾರಿಗೆ ನೌಕರರಿಗೆ ಸಿಎಂ ಬಿಎಸ್ ವೈ ಮನವಿ ಮಾಡಿದ್ದಾರೆ.

ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ ಮೇಲೆ ಮತ್ಯಾಕೆ ಮಾತುಕತೆ? ಸಾರಿಗೆ ನೌಕರರ ಜತೆ ಮತ್ತೆ ಮಾತುಕತೆ ಇಲ್ಲ ಎಂದು  ಮಾತುಕತೆಯ ಸಾಧ್ಯತೆಯನ್ನು ಸಿಎಂಬಿಎಸ್ ಯಡಿಯೂರಪ್ಪ ತಳ್ಳಿಹಾಕಿದ್ದಾರೆ.

ನಾನು ಹಠ ಮಾಡುತ್ತಿಲ್ಲ. ಹಠ ಮಾಡದೇ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ, ಜನರು ಸಂಕಷ್ಟದಲ್ಲಿ ಸಿಲುಕಿ ನರಳುತ್ತಿದ್ದಾರೆ. ಹಣಕಾಸಿನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗ ಜಾರಿ ಇಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments