ಬಸನಗೌಡ ಪಾಟೀಲ್ ಮಾಡ್ತಿರೋದು ಕಾಮಿಡಿ, ಅವರು ಸುಳ್ಳು ಭವಿಷ್ಯಗಾರ

Webdunia
ಮಂಗಳವಾರ, 7 ಮೇ 2019 (19:43 IST)
ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜೆಡಿಎಸ್ ಮುಖಂಡ ಕಿಡಿಕಾರಿದ್ದಾರೆ.

ಬಸನಗೌಡ ಪಾಟೀಲ್ ಸುಳ್ಳು ಭವಿಷ್ಯ ಹೇಳುವುದನ್ನು ಮೊದಲು ಬಿಡಬೇಕು ಅಂತ ಮೇಲ್ಮನೆ ಜೆಡಿಎಸ್ ಸದಸ್ಯ ಟಿ.ಎ.ಶರವಣ ಕಿಡಿಕಾರಿದ್ದಾರೆ.  ಪಾಟೀಲ್ ರಾಜಕೀಯ ಮಾಡುವುದನ್ನು ಬಿಟ್ಟು ಜ್ಯೋತಿಷ್ಯವನ್ನು ಎಂದಿನಿಂದ ಹೇಳುವುದನ್ನು ಶುರುಮಾಡಿದ್ದಾರೆ? ಬಸನಗೌಡ ಅವರಿಗೆ ತಮಾಷೆ ಮಾಡುವ ಅಭ್ಯಾಸವಿದೆ.

ಅದನ್ನು ಅವರು ಆಗಾಗ ರಾಜಕೀಯದಲ್ಲಿಯೂ ಬಳಸುತ್ತಿರುತ್ತಾರೆ ಎಂದು ಟೀಕೆ ಮಾಡಿದ್ರು. ಮೈತ್ರಿ ಸರ್ಕಾರ ಪತನಗೊಳ್ಳುತ್ತದೆ ಎಂದು ಸುಳ್ಳು ಭವಿಷ್ಯ, ‌ಜ್ಯೋತಿಷ್ಯ ಹೇಳಿದ ಬಿಜೆಪಿ ನಾಯಕರ ಹೇಳಿಕೆ ಠುಸ್ ಆಗಿದೆ. ಅದೇ ರೀತಿ ಬಸನಗೌಡ ಪಾಟೀಲರ ಭವಿಷ್ಯವೂ ಸುಳ್ಳಾಗಲಿದೆ.

ನಮ್ಮ ನಾಯಕರಾಗಿರುವ  ಹೆಚ್‌‌.ಡಿ.ಕುಮಾರಸ್ವಾಮಿ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುವುದು ಖಚಿತ ಎಂದರು.

ವಿಜಯಪುರದಲ್ಲಿ ಬಸನಗೌಡ ಪಾಟೀಲ್, ಸಿದ್ದರಾಮಯ್ಯ ಅವರು ಮೇ 23 ರ ಬಳಿಕ ಮೈತ್ರಿ ಸರ್ಕಾರವನ್ನು ಪತನಗೊಳಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments