Webdunia - Bharat's app for daily news and videos

Install App

ಆತ್ಮಹತ್ಯೆಗೆ ಶರಣಾಗಿದ್ದ ಅಂಬಿ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ

Webdunia
ಶನಿವಾರ, 12 ಜನವರಿ 2019 (17:35 IST)
ಆತ್ಮಹತ್ಯೆಗೆ ಶರಣಾಗಿದ್ದ ಅಂಬಿ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದೆ. ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ರಿಂದ ಸಂತೈಸಿಸಿದ್ದಾರೆ.

ಮೃತ ಅಭಿಮಾನಿಗಳ ಮನೆಗೆ ತೆರಳಿ ಧೈರ್ಯ ತುಂಬಿದ್ದಾರೆ ಅಂಬಿ ಪತ್ನಿ, ಪುತ್ರ. 

ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿ ಗ್ರಾಮದ ತಮ್ಮಯ್ಯ, ಗೊರವನಹಳ್ಳಿ ಗ್ರಾಮದ ಸುರೇಂದ್ರ ಮನೆಗೆ  ಭೇಟಿ ನೀಡಿದರು.  

ಮೃತ ಅಂಬಿ ಅಭಿಮಾನಿಗಳ ಕುಟುಂಬ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ ಅಂಬಿ ಕುಟುಂಬ ವರ್ಗದವರು.
ಅಂಬರೀಷ್ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ತಮ್ಮಯ್ಯ, ಸುರೇಂದ್ರ. ಮೃತ ಅಭಿಮಾನಿಗಳ  ಕುಟುಂಬಕ್ಕೆ ತಲಾ ಮುವತ್ತು ಸಾವಿರ ಧನ ಸಹಾಯ ಮಾಡಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಇದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments