Webdunia - Bharat's app for daily news and videos

Install App

ಮನೆ ಬಾಗಿಲಿಗೆ ಬರುತ್ತಿವೆ ತಾಜಾ ಹಣ್ಣುಗಳು

Webdunia
ಮಂಗಳವಾರ, 28 ಏಪ್ರಿಲ್ 2020 (18:56 IST)
ಲಾಕ್ ಡೌನ್ ಇರುವಾಗ ಬೇಸಿಗೆ ಜನರನ್ನು ಬಾಧಿಸುತ್ತಿದೆ. ಬೇಸಿಗೆಯ ಸಮಯ ಇದಾಗಿರುವುದರಿಂದ ಜನರ ಮನೆ ಬಾಗಿಲಿಗೆ ತಾಜಾ ಹಣ್ಣುಗಳು ಬರುತ್ತಿವೆ.

ಕೊರೊನಾ ಹಿನ್ನೆಲೆಯಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದರ ಜೊತೆಗೆ ಬೇಸಿಗೆಯ ಸಮಯ ಇದಾಗಿರುವುದರಿಂದ ಸಾರ್ವಜನಿಕರಿಗೆ ರೈತರಿಂದ ನೇರವಾಗಿ ಖರೀದಿಸಿದ ತಾಜಾ ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ ಹಣ್ಣುಗಳನ್ನು ಮನೆಯ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಜಾರಿಯಾಗಿದೆ.  

ಜಿಲ್ಲೆಯ ರೈತರಿಂದ ನೇರವಾಗಿ ಹಣ್ಣುಗಳನ್ನು ಖರೀದಿಸಿ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ.

ಗ್ರಾಹಕರ ಮನೆ ಬಾಗಿಲಿಗೆ ಹಣ್ಣು ತಲುಪಿಸಲು ಅಜೀಂ ಪ್ರೇಮಜೀ ಸಂಸ್ಥೆಯು ವಾಹನ ಸೌಲಭ್ಯ ಒದಗಿಸಿದೆ. ಕಲಬುರಗಿ ನಗರದ ಸಾರ್ವಜನಿಕರು ಮತ್ತು ಗ್ರಾಹಕರು ಪರಮೇಶ್ವರ ಎಫ್.ಪಿ.ಓ. & ಸಿಇಓ ಇವರ ಮೊಬೈಲ್ ಸಂಖ್ಯೆ-9945682437 ಸಂಪರ್ಕಿಸಿ ತಮ್ಮ ಬೇಡಿಕೆ ಸಲ್ಲಿಸಿ ಪಡೆಯಬಹುದಾಗಿದೆ.

ಅಂದಂಗೆ ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ ಹಣ್ಣುಗಳ ಕನಿಷ್ಠ ಬೇಡಿಕೆಯು 5 ಕೆ.ಜಿ.ಗೆ ಮೇಲ್ಟಟ್ಟು ಸಲ್ಲಿಸಿದ್ದಲ್ಲಿ ಮಾತ್ರ ಗ್ರಾಹಕರ ಮನೆ ಬಾಗಿಲಿಗೆ ಸೇವೆ ನೀಡಲಾಗುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments