Webdunia - Bharat's app for daily news and videos

Install App

ಕಲಬುರಗಿಗೆ ಸಮ್ಮೇಳನಾಧ್ಯಕ್ಷರ ಆಗಮನ : ಭವ್ಯ ಸ್ವಾಗತ

Webdunia
ಮಂಗಳವಾರ, 4 ಫೆಬ್ರವರಿ 2020 (14:55 IST)
ಫೆಬ್ರವರಿ 5  ರಿಂದ ನಡೆಯುವ ಮೂರು ದಿನಗಳ ನುಡಿ ಸಮ್ಮೇಳದಲ್ಲಿ ಭಾಗವಹಿಸಲು ಸಮ್ಮೇಳನಾಧ್ಯಕ್ಷ  ಕಲಬುರಗಿಗೆ ಬಂದಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ .ಎಚ್.ಎಸ್ ವೆಂಕಟೇಶಮೂರ್ತಿ ಅವರು ಬೆಂಗಳೂರಿನಿಂದ  ಉದ್ಯಾನ್ ಎಕ್ಸಪ್ರೆಸ್ ರೈಲಿನ ಮೂಲಕ ಕಲಬುರ್ಗಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ರು.

ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿದ್ರು.

ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ 7ರವರೆಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನದ ಅಧ್ಯಕ್ಷರಾಗಿರುವುದು ನನ್ನ ಭಾಗ್ಯ. ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳಲು ಬಂದ ನನ್ನನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ್ದಾರೆ.

ಕಲಬುರಗಿ ಜನರ ಪ್ರೀತಿಗೆ ನಾನು ತಲೆಬಾಗುವೆ. ಅತ್ಯಂತ ಖುಷಿಯಿಂದ ಸಮ್ಮೇಳನದಲ್ಲಿ ಭಾಗಿಯಾಗುವೆ. 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾಳೆಯಿಂದ ಮೂರು ದಿನಗಳ ಕಾಲ ಗುಲಬರ್ಗಾ ವಿ.ವಿ. ಆವರಣದಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಮಹಿಳೆಯರು, ಮಕ್ಕಳು ಎಲ್ಲರನ್ನೂ ಕರೆತಂದು ಮಕ್ಕಳಲ್ಲಿ ಕನ್ನಡ ಪ್ರೇಮ ಹುಟ್ಟಿಸುವ ಕೆಲಸ ಮಾಡಬೇಕೆಂದು ಹಿರಿಯ ಸಾಹಿತಿ ಎಚ್.ಎಸ್.ವೆಂಕಟೇಶಮೂರ್ತಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments