ಕಮಿಷನ್ : ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್

Webdunia
ಬುಧವಾರ, 5 ಜುಲೈ 2023 (13:47 IST)
ಬೆಂಗಳೂರು : 40% ಕಮಿಷನ್ ವಿಚಾರ ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಇದೀಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಎಂ ಸಿದ್ದರಾಮಯ್ಯಗೆ ಸವಾಲೆಸೆದಿದ್ದಾರೆ.
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಒಂದೂವರೆ ವರ್ಷದಿಂದ 40% ಕಮಿಷನ್ ಆರೋಪ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದ್ರೆ ನಮಗೆ ನ್ಯಾಯ ಸಿಗುವ ಭರವಸೆ ಇದೆ. ಸರ್ಕಾರ ನಿಜವಾಗ್ಲೂ ಭ್ರಷ್ಟಾಚಾರ ವಿರುದ್ಧ ಇದ್ದರೆ 40% ಕಮಿಷನ್ ಸೇರಿದಂತೆ ಎಲ್ಲದರ ಬಗ್ಗೆ ತನಿಖೆ ಮಾಡಲಿ ಎಂದು ಆಗ್ರಹಿಸಿದರು.

2013 ರಿಂದ 2023 ಮಾರ್ಚ್ ವರೆಗೂ ಎಲ್ಲಾ ಕೇಸ್ ಗಳು ಈ ಕಮಿಷನ್ ಮುಖಾಂತರ ಮುಂದೆ ಬರಲಿ. ಸೆಲೆಕ್ಟಿವ್ ಆಗಿ ರಾಜಕೀಯ ಪ್ರೇರಿತವಾಗಿ ತನಿಖೆ ಮಾಡಿದ್ರೆ ಹೇಗೆ..? ಯಾರು ಯಾರು ತಪ್ಪಿತಸ್ಥರು ಇದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments