Webdunia - Bharat's app for daily news and videos

Install App

ಕಮಿಷನ್ : ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್

Webdunia
ಬುಧವಾರ, 5 ಜುಲೈ 2023 (13:47 IST)
ಬೆಂಗಳೂರು : 40% ಕಮಿಷನ್ ವಿಚಾರ ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಇದೀಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಎಂ ಸಿದ್ದರಾಮಯ್ಯಗೆ ಸವಾಲೆಸೆದಿದ್ದಾರೆ.
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಒಂದೂವರೆ ವರ್ಷದಿಂದ 40% ಕಮಿಷನ್ ಆರೋಪ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದ್ರೆ ನಮಗೆ ನ್ಯಾಯ ಸಿಗುವ ಭರವಸೆ ಇದೆ. ಸರ್ಕಾರ ನಿಜವಾಗ್ಲೂ ಭ್ರಷ್ಟಾಚಾರ ವಿರುದ್ಧ ಇದ್ದರೆ 40% ಕಮಿಷನ್ ಸೇರಿದಂತೆ ಎಲ್ಲದರ ಬಗ್ಗೆ ತನಿಖೆ ಮಾಡಲಿ ಎಂದು ಆಗ್ರಹಿಸಿದರು.

2013 ರಿಂದ 2023 ಮಾರ್ಚ್ ವರೆಗೂ ಎಲ್ಲಾ ಕೇಸ್ ಗಳು ಈ ಕಮಿಷನ್ ಮುಖಾಂತರ ಮುಂದೆ ಬರಲಿ. ಸೆಲೆಕ್ಟಿವ್ ಆಗಿ ರಾಜಕೀಯ ಪ್ರೇರಿತವಾಗಿ ತನಿಖೆ ಮಾಡಿದ್ರೆ ಹೇಗೆ..? ಯಾರು ಯಾರು ತಪ್ಪಿತಸ್ಥರು ಇದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Viral video: ಹೆದ್ದಾರಿಯಲ್ಲಿ ಬೈಕ್ ರೈಡ್ ವೇಳೆ ಜೋಡಿ ಜೀವಗಳ ರೊಮ್ಯಾನ್ಸ್: ಕೊನೆಗೆ ಆಗಿದ್ದೇನು

ಆಪರೇಷನ್ ಸಿಂಧೂರ ವಿರಾಮದಲ್ಲಿ ಅಮೆರಿಕದ ಪಾತ್ರವಿಲ್ಲ: ಟ್ರಂಪ್‌ಗೆ ಪ್ರಧಾನಿ ಮೋದಿ ಮನವರಿಕೆ

ವಿಟ್ಲ: ಸಾರಡ್ಕ ಚೆಕ್ ಪೋಸ್ಟ್ ಬಳಿ ರಾತ್ರಿ ಸಂಚರಿಸುವಾಗ ಹುಷಾರ್: ದರೋಡೆ ಗ್ಯಾಂಗ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments